ಬ್ರೇಕಿಂಗ್ ನ್ಯೂಸ್
07-08-20 10:45 am Headline Karnataka News Network ಕ್ರೈಂ
ಬಳ್ಳಾರಿ: ಪತ್ನಿಗೆ ಸರಿಯಾಗಿ ಅಡುಗೆ ಮಾಡಲು ಬರುವುದಿಲ್ಲ ಎಂದು ನವ ವಿವಾಹಿತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ನಡೆದಿದೆ.
ಹುರುಳಿಹಾಳ್ ಗ್ರಾಮದ ನಿವಾಸಿ ಶರಣೇಶ್ (29) ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತ. ಮೃತ ಶರಣೇಶ್ ನಾಲ್ಕು ತಿಂಗಳ ಹಿಂದೆಯಷ್ಟೆ ಕುಟುಂಬದವರು ನಿಶ್ಚಯಿಸಿದ್ದ ಯುವತಿಯೊಂದಿಗೆ ವಿವಾಹವಾಗಿದ್ದನು. ಪತ್ನಿಗೆ ಗಂಡನ ಮನೆಗೆ ಬಂದಾಗಿನಿಂದಲೂ ಸರಿಯಾಗಿ ಅಡುಗೆ ಮಾಡಲು ಬರುತ್ತಿರಲಿಲ್ಲ. ಹೀಗಾಗಿ ಇಬ್ಬರ ನಡುವೆ ವೈಮನಸ್ಸು ಉಂಟಾಗಿತ್ತು.

ಇದರಿಂದ ಮನನೊಂದ ಶರಣೇಶ್ ಗ್ರಾಮದ ಹೊರವಲಯದಲ್ಲಿರುವ ಹೊಲಕ್ಕೆ ಹೋಗಿದ್ದು, ಅಲ್ಲಿದ್ದ ಮರಕ್ಕೆ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಮೃತನ ಪತ್ನಿ ಲಿಖಿತ ದೂರಿನ ಮೂಲಕ ಪೊಲೀಸರಿಗೆ ತಿಳಿಸಿದ್ದಾಳೆ.
ಈ ಕುರಿತು ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm