ಬ್ರೇಕಿಂಗ್ ನ್ಯೂಸ್
07-08-20 10:45 am Headline Karnataka News Network ಕ್ರೈಂ
ಬಳ್ಳಾರಿ: ಪತ್ನಿಗೆ ಸರಿಯಾಗಿ ಅಡುಗೆ ಮಾಡಲು ಬರುವುದಿಲ್ಲ ಎಂದು ನವ ವಿವಾಹಿತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ನಡೆದಿದೆ.
ಹುರುಳಿಹಾಳ್ ಗ್ರಾಮದ ನಿವಾಸಿ ಶರಣೇಶ್ (29) ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತ. ಮೃತ ಶರಣೇಶ್ ನಾಲ್ಕು ತಿಂಗಳ ಹಿಂದೆಯಷ್ಟೆ ಕುಟುಂಬದವರು ನಿಶ್ಚಯಿಸಿದ್ದ ಯುವತಿಯೊಂದಿಗೆ ವಿವಾಹವಾಗಿದ್ದನು. ಪತ್ನಿಗೆ ಗಂಡನ ಮನೆಗೆ ಬಂದಾಗಿನಿಂದಲೂ ಸರಿಯಾಗಿ ಅಡುಗೆ ಮಾಡಲು ಬರುತ್ತಿರಲಿಲ್ಲ. ಹೀಗಾಗಿ ಇಬ್ಬರ ನಡುವೆ ವೈಮನಸ್ಸು ಉಂಟಾಗಿತ್ತು.
ಇದರಿಂದ ಮನನೊಂದ ಶರಣೇಶ್ ಗ್ರಾಮದ ಹೊರವಲಯದಲ್ಲಿರುವ ಹೊಲಕ್ಕೆ ಹೋಗಿದ್ದು, ಅಲ್ಲಿದ್ದ ಮರಕ್ಕೆ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಮೃತನ ಪತ್ನಿ ಲಿಖಿತ ದೂರಿನ ಮೂಲಕ ಪೊಲೀಸರಿಗೆ ತಿಳಿಸಿದ್ದಾಳೆ.
ಈ ಕುರಿತು ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 01:34 pm
Mangalore Correspondent
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
17-09-25 02:46 pm
Udupi Correspondent
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm