ಬ್ರೇಕಿಂಗ್ ನ್ಯೂಸ್
26-04-24 03:59 pm Mangalore Correspondent ಕ್ರೈಂ
ಮಂಗಳೂರು, ಎ.26: ಮಂಗಳೂರು ಹೊರವಲಯದ ಫರಂಗಿಪೇಟೆಯ ಕುಮ್ಡೇಲು ಎಂಬಲ್ಲಿ ಯುವಕನೊಬ್ಬನಿಗೆ ಚೂರಿ ಇರಿತ ಘಟನೆ ನಡೆದಿದೆ. ರೌಡಿ ಶೀಟರ್ ಪವನ್ ಎಂಬಾತ ಚೂರಿ ಇರಿತಕ್ಕೊಳಗಾದ ಯುವಕ.
ಎಸ್ ಡಿ ಪಿ ಐ ಮುಖಂಡ ಕಲಾಯಿ ಅಶ್ರಫ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಪವನ್ ಮೇಲೆ ಆತನ ಸ್ನೇಹಿತನೇ ಪೂರ್ವ ದ್ವೇಷದಲ್ಲಿ ಹಲ್ಲೆ ಮಾಡಿದ್ದಾನೆ. ಮತ್ತೊಬ್ಬ ರೌಡಿಶೀಟರ್ ಚರಣ್ ಎಂಬಾತ ಚೂರಿ ಇರಿದಿದ್ದಾನೆ ಎನ್ನುವ ಮಾಹಿತಿ ಇದೆ.
ಚರಣ್ ಗಾಂಜಾ ವ್ಯಸನಿಯಾಗಿದ್ದು ವೈಯಕ್ತಿಕ ದ್ವೇಷದಲ್ಲಿ ಹಲ್ಲೆ ಮಾಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಪವನ್ ಆಸ್ಪತ್ರೆಗೆ ದಾಖಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನುವ ಮಾಹಿತಿ ಇದೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Personal revenge, rowdy sheeter Pawan was stabbed and attacked at Farangipete in Mangalore. Some personal revenge has lead to attack by his own friends.
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 04:43 pm
HK News Staffer
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
25-03-26 12:15 pm
HK News Staffer
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
ಟ್ಯಾಕ್ಸಿ ಕಾರುಗಳಿಗೆ ಪ್ಯಾನಿಕ್ ಬಟನ್ ಹಣ ಮಾಡುವ ದಂಧ...
24-03-26 08:29 pm
ಲಕ್ಷ್ಮೀ ಲಾಕೆಟ್ ಸರ ಎಂದು ನಂಬಿಸಿ ಮಹಿಳೆಯಿಂದ ಅಸಲಿ...
24-03-26 05:34 pm
ಸಜಿಪನಡು ತಲೆಮೊಗರು ಮಸೀದಿಯಲ್ಲಿ ಗಲಾಟೆ ; ಆಡಳಿತ ವಿಚ...
24-03-26 11:55 am
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm