ಬ್ರೇಕಿಂಗ್ ನ್ಯೂಸ್
26-04-24 03:59 pm Mangalore Correspondent ಕ್ರೈಂ
ಮಂಗಳೂರು, ಎ.26: ಮಂಗಳೂರು ಹೊರವಲಯದ ಫರಂಗಿಪೇಟೆಯ ಕುಮ್ಡೇಲು ಎಂಬಲ್ಲಿ ಯುವಕನೊಬ್ಬನಿಗೆ ಚೂರಿ ಇರಿತ ಘಟನೆ ನಡೆದಿದೆ. ರೌಡಿ ಶೀಟರ್ ಪವನ್ ಎಂಬಾತ ಚೂರಿ ಇರಿತಕ್ಕೊಳಗಾದ ಯುವಕ.
ಎಸ್ ಡಿ ಪಿ ಐ ಮುಖಂಡ ಕಲಾಯಿ ಅಶ್ರಫ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಪವನ್ ಮೇಲೆ ಆತನ ಸ್ನೇಹಿತನೇ ಪೂರ್ವ ದ್ವೇಷದಲ್ಲಿ ಹಲ್ಲೆ ಮಾಡಿದ್ದಾನೆ. ಮತ್ತೊಬ್ಬ ರೌಡಿಶೀಟರ್ ಚರಣ್ ಎಂಬಾತ ಚೂರಿ ಇರಿದಿದ್ದಾನೆ ಎನ್ನುವ ಮಾಹಿತಿ ಇದೆ.
ಚರಣ್ ಗಾಂಜಾ ವ್ಯಸನಿಯಾಗಿದ್ದು ವೈಯಕ್ತಿಕ ದ್ವೇಷದಲ್ಲಿ ಹಲ್ಲೆ ಮಾಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಪವನ್ ಆಸ್ಪತ್ರೆಗೆ ದಾಖಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನುವ ಮಾಹಿತಿ ಇದೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Personal revenge, rowdy sheeter Pawan was stabbed and attacked at Farangipete in Mangalore. Some personal revenge has lead to attack by his own friends.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm