ಬ್ರೇಕಿಂಗ್ ನ್ಯೂಸ್
28-04-24 05:22 pm Bangalore Correspondent ಕ್ರೈಂ
ಬೆಂಗಳೂರು, ಏ 28: ಅಶ್ಲೀಲವಾಗಿ ಎಡಿಟ್ ಮಾಡಿರುವ ತಾಯಿಯ ಫೋಟೋವನ್ನು ಮಗಳಿಗೆ ಕಳುಹಿಸಿ ಬೆದರಿಸಿ, ಆಕೆಯ ನಗ್ನ ಫೋಟೋಗಳನ್ನು ಪಡೆಯುತ್ತಿದ್ದ ಪ್ರಕರಣ ಬೆಂಗಳೂರಲ್ಲಿ ಬೆಳಕಿಗೆ ಬಂದಿದೆ.
ಈ ಬಗ್ಗೆ 18 ವರ್ಷ ವಯಸ್ಸಿನ ನೊಂದ ಯುವತಿ ನೀಡಿರುವ ದೂರಿನನ್ವಯ ಅಮೃತಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಳೆದ ಸೆಪ್ಟೆಂಬರ್ನಲ್ಲಿ ಇನ್ಸ್ಟಾಗ್ರಾಂ ಖಾತೆಯೊಂದರಿಂದ ಅಶ್ಲೀಲವಾಗಿ ಎಡಿಟ್ ಮಾಡಲಾಗಿದ್ದ ನನ್ನ ತಾಯಿಯ ಫೋಟೋವನ್ನು ವಂಚಕ ಕಳುಹಿಸಿದ್ದ. ಬಳಿಕ ಬೆದರಿಕೆ ಹಾಕಿ, ನಿನ್ನ ನಗ್ನ ಫೋಟೋ ಕಳುಹಿಸದಿದ್ದರೆ ನಿನ್ನ ತಾಯಿಯ ಫೋಟೋ ವೈರಲ್ ಮಾಡುವುದಾಗಿ ಬ್ಲ್ಯಾಕ್ಮೇಲ್ ಮಾಡಿದ್ದ. ತಾಯಿಯ ಮರ್ಯಾದೆ ಹೋಗುತ್ತದೆ ಎಂದು ಅಂಜಿ ನನ್ನ ನಗ್ನ ಫೋಟೋಗಳನ್ನು ವಂಚಕನಿಗೆ ಕಳುಹಿಸಿದ್ದೆ. ನಂತರ ಅದೇ ಫೋಟೋವನ್ನು ಆರೋಪಿ ನನ್ನ ಸ್ನೇಹಿತರಿಗೆ, ಸೋದರ ಮಾವನಿಗೆ ಶೇರ್ ಮಾಡಿದ್ದಾನೆ. ಆರು ತಿಂಗಳುಗಳಿಂದ ಅಪರಿಚಿತ ವಂಚಕ ಕಿರುಕುಳ ನೀಡುತ್ತಿದ್ದಾನೆ' ಎಂದು ಅಮೃತಹಳ್ಳಿ ಠಾಣೆಗೆ ನೀಡಿದ ದೂರಿನಲ್ಲಿ ಯುವತಿ ಆರೋಪಿಸಿದ್ದಾಳೆ
ಪ್ರಕರಣ ದಾಖಲಿಸಿಕೊಂಡ ಪೊಲೀಸರು, ದೂರುದಾರಳ ಪರಿಚಿತರಿಂದಲೇ ಕೃತ್ಯ ನಡೆದಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಯುವತಿಯ ಕೆಲ ಪರಿಚಿತರು, ಸ್ನೇಹಿತರ ವಿಚಾರಣೆ ಆರಂಭಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
Bangalore Man sends morphed photo of mother to daughter, blackmails for nude pics of daughter in Instagram or else will make the pictures of mother viral on social media.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm