ಬ್ರೇಕಿಂಗ್ ನ್ಯೂಸ್
03-12-20 11:41 am Mangalore Correspondent ಕ್ರೈಂ
ಮಂಗಳೂರು, ಡಿ.3: ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಕಂಡುಬಂದ ಪ್ರಕರಣಕ್ಕೆ ಸಂಬಂಧಿಸಿ ಕದ್ರಿ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ತೀರ್ಥಹಳ್ಳಿ ಮೂಲದ ನಜೀರ್ ಅಹ್ಮದ್ ಬಂಧಿತ ಯುವಕ.
ನಜೀರ್, ಮಂಗಳೂರು ನಗರದಲ್ಲಿ ಝೊಮೆಟೋ ಕಂಪನಿಯಲ್ಲಿ ಆನ್ ಲೈನ್ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದ ಎನ್ನಲಾಗುತ್ತಿದೆ. ಮಂಗಳೂರಿನ ಬಿಜೈ ಬಳಿಯ ಅಪಾರ್ಟ್ಮೆಂಟ್ ಒಂದರ ಆವರಣ ಗೋಡೆಯಲ್ಲಿ ನ.27ರಂದು ಗೋಡೆ ಬರಹ ಕಂಡುಬಂದಿತ್ತು. ಉಗ್ರರ ಪರವಾದ ಗೋಡೆ ಬರಹ ಮಂಗಳೂರಿನಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿತ್ತು. ಸಂಘಿಗಳನ್ನು ನಿಯಂತ್ರಣ ಮಾಡೋಕೆ ಲಷ್ಕರ್ ಮತ್ತು ತಾಲಿಬಾನ್ ಉಗ್ರರನ್ನು ಕರೆಸಬೇಕಾದೀತು ಎಂದು ಎಚ್ಚರಿಕೆ ನೀಡಲಾಗಿತ್ತು. ಅಲ್ಲದೆ, ಲಷ್ಕರ್ ಜಿಂದಾಬಾದ್ ಘೋಷಣೆಯ ಬರಹವನ್ನೂ ಹಾಕಿದ್ದರು.


ಸಿಸಿಟಿವಿ ಪರಿಶೀಲನೆ ವೇಳೆ ಬೈಕಿನಲ್ಲಿ ಬಂದು ಗೋಡೆ ಬರಹ ಬರೆದು ಪರಾರಿಯಾಗಿದ್ದು ಕಂಡುಬಂದಿತ್ತು. ಈಗ ಖಚಿತ ಮೊಬೈಲ್ ಲೋಕೇಶನ್ ಆಧರಿಸಿ ಪೊಲೀಸರು ಒಬ್ಬನನ್ನು ಅರೆಸ್ಟ್ ಮಾಡಿದ್ದಾರೆ. ಮತ್ತೋರ್ವನ ಪತ್ತೆಗೆ ಬಲೆ ಬೀಸಿರುವ ಪೊಲೀಸರು ಬಲೆ ಬೀಸಿದ್ದಾರೆ.
ಆರೋಪಿಗಳ ಪತ್ತೆಗೆ ಮಂಗಳೂರು ಕಮಿಷನರ್ ವಿಶೇಷ ತಂಡವನ್ನು ನೇಮಕ ಮಾಡಿದ್ದರು. ವಾರದ ನಂತರ ಆರೋಪಿಯ ಪತ್ತೆಗೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ನಜೀರ್ ಗೆ ಲಷ್ಕರ್ ಇ ತೊಯ್ಬಾ ಜೊತೆ ಸಂಬಂಧ ಇದೆಯೇ ಅಥವಾ ಕಿಡಿಗೇಡಿ ಕೃತ್ಯವೇ ಎನ್ನುವ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Video:
A Zamato Delivery Boy has been arrested in connection to Pro-Terror Graffiti in Mangalore by Kadri Police. The arrested is been identified as Nazir Ahmed from Thirthahalli.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm