ಬ್ರೇಕಿಂಗ್ ನ್ಯೂಸ್
03-12-20 11:41 am Mangalore Correspondent ಕ್ರೈಂ
ಮಂಗಳೂರು, ಡಿ.3: ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಕಂಡುಬಂದ ಪ್ರಕರಣಕ್ಕೆ ಸಂಬಂಧಿಸಿ ಕದ್ರಿ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ತೀರ್ಥಹಳ್ಳಿ ಮೂಲದ ನಜೀರ್ ಅಹ್ಮದ್ ಬಂಧಿತ ಯುವಕ.
ನಜೀರ್, ಮಂಗಳೂರು ನಗರದಲ್ಲಿ ಝೊಮೆಟೋ ಕಂಪನಿಯಲ್ಲಿ ಆನ್ ಲೈನ್ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದ ಎನ್ನಲಾಗುತ್ತಿದೆ. ಮಂಗಳೂರಿನ ಬಿಜೈ ಬಳಿಯ ಅಪಾರ್ಟ್ಮೆಂಟ್ ಒಂದರ ಆವರಣ ಗೋಡೆಯಲ್ಲಿ ನ.27ರಂದು ಗೋಡೆ ಬರಹ ಕಂಡುಬಂದಿತ್ತು. ಉಗ್ರರ ಪರವಾದ ಗೋಡೆ ಬರಹ ಮಂಗಳೂರಿನಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿತ್ತು. ಸಂಘಿಗಳನ್ನು ನಿಯಂತ್ರಣ ಮಾಡೋಕೆ ಲಷ್ಕರ್ ಮತ್ತು ತಾಲಿಬಾನ್ ಉಗ್ರರನ್ನು ಕರೆಸಬೇಕಾದೀತು ಎಂದು ಎಚ್ಚರಿಕೆ ನೀಡಲಾಗಿತ್ತು. ಅಲ್ಲದೆ, ಲಷ್ಕರ್ ಜಿಂದಾಬಾದ್ ಘೋಷಣೆಯ ಬರಹವನ್ನೂ ಹಾಕಿದ್ದರು.


ಸಿಸಿಟಿವಿ ಪರಿಶೀಲನೆ ವೇಳೆ ಬೈಕಿನಲ್ಲಿ ಬಂದು ಗೋಡೆ ಬರಹ ಬರೆದು ಪರಾರಿಯಾಗಿದ್ದು ಕಂಡುಬಂದಿತ್ತು. ಈಗ ಖಚಿತ ಮೊಬೈಲ್ ಲೋಕೇಶನ್ ಆಧರಿಸಿ ಪೊಲೀಸರು ಒಬ್ಬನನ್ನು ಅರೆಸ್ಟ್ ಮಾಡಿದ್ದಾರೆ. ಮತ್ತೋರ್ವನ ಪತ್ತೆಗೆ ಬಲೆ ಬೀಸಿರುವ ಪೊಲೀಸರು ಬಲೆ ಬೀಸಿದ್ದಾರೆ.
ಆರೋಪಿಗಳ ಪತ್ತೆಗೆ ಮಂಗಳೂರು ಕಮಿಷನರ್ ವಿಶೇಷ ತಂಡವನ್ನು ನೇಮಕ ಮಾಡಿದ್ದರು. ವಾರದ ನಂತರ ಆರೋಪಿಯ ಪತ್ತೆಗೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ನಜೀರ್ ಗೆ ಲಷ್ಕರ್ ಇ ತೊಯ್ಬಾ ಜೊತೆ ಸಂಬಂಧ ಇದೆಯೇ ಅಥವಾ ಕಿಡಿಗೇಡಿ ಕೃತ್ಯವೇ ಎನ್ನುವ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Video:
A Zamato Delivery Boy has been arrested in connection to Pro-Terror Graffiti in Mangalore by Kadri Police. The arrested is been identified as Nazir Ahmed from Thirthahalli.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am