ಬ್ರೇಕಿಂಗ್ ನ್ಯೂಸ್
03-12-20 11:41 am Mangalore Correspondent ಕ್ರೈಂ
ಮಂಗಳೂರು, ಡಿ.3: ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಕಂಡುಬಂದ ಪ್ರಕರಣಕ್ಕೆ ಸಂಬಂಧಿಸಿ ಕದ್ರಿ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ತೀರ್ಥಹಳ್ಳಿ ಮೂಲದ ನಜೀರ್ ಅಹ್ಮದ್ ಬಂಧಿತ ಯುವಕ.
ನಜೀರ್, ಮಂಗಳೂರು ನಗರದಲ್ಲಿ ಝೊಮೆಟೋ ಕಂಪನಿಯಲ್ಲಿ ಆನ್ ಲೈನ್ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದ ಎನ್ನಲಾಗುತ್ತಿದೆ. ಮಂಗಳೂರಿನ ಬಿಜೈ ಬಳಿಯ ಅಪಾರ್ಟ್ಮೆಂಟ್ ಒಂದರ ಆವರಣ ಗೋಡೆಯಲ್ಲಿ ನ.27ರಂದು ಗೋಡೆ ಬರಹ ಕಂಡುಬಂದಿತ್ತು. ಉಗ್ರರ ಪರವಾದ ಗೋಡೆ ಬರಹ ಮಂಗಳೂರಿನಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿತ್ತು. ಸಂಘಿಗಳನ್ನು ನಿಯಂತ್ರಣ ಮಾಡೋಕೆ ಲಷ್ಕರ್ ಮತ್ತು ತಾಲಿಬಾನ್ ಉಗ್ರರನ್ನು ಕರೆಸಬೇಕಾದೀತು ಎಂದು ಎಚ್ಚರಿಕೆ ನೀಡಲಾಗಿತ್ತು. ಅಲ್ಲದೆ, ಲಷ್ಕರ್ ಜಿಂದಾಬಾದ್ ಘೋಷಣೆಯ ಬರಹವನ್ನೂ ಹಾಕಿದ್ದರು.


ಸಿಸಿಟಿವಿ ಪರಿಶೀಲನೆ ವೇಳೆ ಬೈಕಿನಲ್ಲಿ ಬಂದು ಗೋಡೆ ಬರಹ ಬರೆದು ಪರಾರಿಯಾಗಿದ್ದು ಕಂಡುಬಂದಿತ್ತು. ಈಗ ಖಚಿತ ಮೊಬೈಲ್ ಲೋಕೇಶನ್ ಆಧರಿಸಿ ಪೊಲೀಸರು ಒಬ್ಬನನ್ನು ಅರೆಸ್ಟ್ ಮಾಡಿದ್ದಾರೆ. ಮತ್ತೋರ್ವನ ಪತ್ತೆಗೆ ಬಲೆ ಬೀಸಿರುವ ಪೊಲೀಸರು ಬಲೆ ಬೀಸಿದ್ದಾರೆ.
ಆರೋಪಿಗಳ ಪತ್ತೆಗೆ ಮಂಗಳೂರು ಕಮಿಷನರ್ ವಿಶೇಷ ತಂಡವನ್ನು ನೇಮಕ ಮಾಡಿದ್ದರು. ವಾರದ ನಂತರ ಆರೋಪಿಯ ಪತ್ತೆಗೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ನಜೀರ್ ಗೆ ಲಷ್ಕರ್ ಇ ತೊಯ್ಬಾ ಜೊತೆ ಸಂಬಂಧ ಇದೆಯೇ ಅಥವಾ ಕಿಡಿಗೇಡಿ ಕೃತ್ಯವೇ ಎನ್ನುವ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Video:
A Zamato Delivery Boy has been arrested in connection to Pro-Terror Graffiti in Mangalore by Kadri Police. The arrested is been identified as Nazir Ahmed from Thirthahalli.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am