ಬ್ರೇಕಿಂಗ್ ನ್ಯೂಸ್
03-05-24 03:21 pm Bangalore Correspondent ಕ್ರೈಂ
ಬೆಂಗಳೂರು, ಮೇ.03: ವಿವಾಹಿತ ಮಹಿಳೆಯನ್ನು ಮದುವೆಯಾಗುವಂತೆ ಪೀಡಿಸಿದಲ್ಲದೆ, ಅದನ್ನು ನಿರಾಕರಿಸಿದಕ್ಕೆ ಆಕೆಯ ಮನೆಗೆ ಬೆಂಕಿ ಇಟ್ಟ ಆರೋಪಿಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೆ.ಜಿ.ಹಳ್ಳಿ ನಿವಾಸಿ ಅಬಾರ್ಜ್ (24) ಬಂಧಿತ ಆರೋಪಿ. ಕೆ.ಜಿ.ಹಳ್ಳಿಯಲ್ಲಿ ಸಣ್ಣ- ಪುಟ್ಟ ಕೆಲಸ ಮಾಡಿಕೊಂಡಿದ್ದ ಆರೋಪಿ ಹಾಗೂ ದೂರುದಾರ ವಿವಾಹಿತ ಮಹಿಳೆ ದೂರದ ಸಂಬಂಧಿಗಳಾಗಿದ್ದಾರೆ. ಮಹಿಳೆಗೆ ಈಗಾಗಲೇ ಮದುವೆಯಾಗಿದ್ದು, ಟೈಲರಿಂಗ್ ಕೆಲಸ ಮಾಡುತ್ತಿರುವ ಪತಿ ಹಾಗೂ ಮೂವರು ಮಕ್ಕಳ ಜತೆ ಸಾರಾಯಿಪಾಳ್ಯದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ.
ಈ ಮಧ್ಯೆ ಆರೋಪಿ, ಕೆಲ ತಿಂಗಳಿಂದ ದೂರುದಾರ ಮಹಿಳೆಗೆ ಪತಿಯಿಂದ ವಿಚ್ಛೇದನ ಪಡೆದುಕೊಂಡು ತನ್ನೊಂದಿಗೆ ಮದುವೆಯಾಗುವಂತೆ ಪೀಡಿಸುತ್ತಿದ್ದ. ಈ ವಿಚಾರವನ್ನು ತನ್ನ ಗಂಡನಿಗೂ ತಿಳಿಸಿದ್ದರು. ಹೀಗಾಗಿ ಹಿರಿಯರ ಸಮ್ಮುಖದಲ್ಲಿ ಮಹಿಳೆಗೆ ಮತ್ತೂಮ್ಮೆ ತೊಂದರೆ ಕೊಡದಂತೆ ಎಚ್ಚರಿಕೆ ನೀಡಿ ಸಂಧಾನ ಮಾಡಲಾಗಿತ್ತು. ಹಳೇ ಚಾಳಿ ಮುಂದುವರಿಸಿದ್ದ ಆರೋಪಿ, ಮಹಿಳೆಯನ್ನು ಹಿಂಬಾಲಿಸಲಾರಂಭಿಸಿದ್ದ. ಮದುವೆಯಾಗುವಂತೆ ಪುನಃ ಪೀಡಿಸಲಾರಂಭಿಸಿದ್ದ. ದೂರುದಾರ ಮಹಿಳೆ ಹಾಗೂ ಕುಟುಂಬದವರು, ಏಪ್ರಿಲ್ 10ರಂದು ರಾತ್ರಿ ಸಂಬಂಧಿಕರ ಮನೆಗೆ ಹೋಗಿದ್ದರು. ಮನೆಯಲ್ಲಿ ಯಾರೂ ಇರಲಿಲ್ಲ. ಏಪ್ರಿಲ್ 11ರಂದು ನಸುಕಿನಲ್ಲಿ ಮನೆಗೆ ಬಂದಿದ್ದ ಆರೋಪಿ, ಬೆಂಕಿ ಹಚ್ಚಿ ಪರಾರಿಯಾಗಿದ್ದ. ಬೆಂಕಿ ನೋಡಿದ್ದ ಅಕ್ಕ–ಪಕ್ಕದ ಮನೆಯವರು ದೂರುದಾರ ಮಹಿಳೆಗೆ ವಿಷಯ ತಿಳಿಸಿದ್ದರು. ಅವರು ಮನೆಗೆ ಬರುವಷ್ಟರಲ್ಲಿ ಎಲೆಕ್ಟ್ರಾನಿಕ್ ವಸ್ತುಗಳು ಹಾಗೂ ಪೀಠೋಪಕರಣ ಸುಟ್ಟುಹೋಗಿದ್ದವು.
The Sampigehalli police have arrested a 25-year-old man for allegedly burning down a woman’s house after she spurned his wedding proposal.The fire, which occurred on April 11 when no one was at home near Saraipalya in northeast Bengaluru, was initially suspected to have been caused by a short circuit. Later, a fire report was filed at the Sampigehalli police station.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm