ಬ್ರೇಕಿಂಗ್ ನ್ಯೂಸ್
03-05-24 03:21 pm Bangalore Correspondent ಕ್ರೈಂ
ಬೆಂಗಳೂರು, ಮೇ.03: ವಿವಾಹಿತ ಮಹಿಳೆಯನ್ನು ಮದುವೆಯಾಗುವಂತೆ ಪೀಡಿಸಿದಲ್ಲದೆ, ಅದನ್ನು ನಿರಾಕರಿಸಿದಕ್ಕೆ ಆಕೆಯ ಮನೆಗೆ ಬೆಂಕಿ ಇಟ್ಟ ಆರೋಪಿಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೆ.ಜಿ.ಹಳ್ಳಿ ನಿವಾಸಿ ಅಬಾರ್ಜ್ (24) ಬಂಧಿತ ಆರೋಪಿ. ಕೆ.ಜಿ.ಹಳ್ಳಿಯಲ್ಲಿ ಸಣ್ಣ- ಪುಟ್ಟ ಕೆಲಸ ಮಾಡಿಕೊಂಡಿದ್ದ ಆರೋಪಿ ಹಾಗೂ ದೂರುದಾರ ವಿವಾಹಿತ ಮಹಿಳೆ ದೂರದ ಸಂಬಂಧಿಗಳಾಗಿದ್ದಾರೆ. ಮಹಿಳೆಗೆ ಈಗಾಗಲೇ ಮದುವೆಯಾಗಿದ್ದು, ಟೈಲರಿಂಗ್ ಕೆಲಸ ಮಾಡುತ್ತಿರುವ ಪತಿ ಹಾಗೂ ಮೂವರು ಮಕ್ಕಳ ಜತೆ ಸಾರಾಯಿಪಾಳ್ಯದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ.
ಈ ಮಧ್ಯೆ ಆರೋಪಿ, ಕೆಲ ತಿಂಗಳಿಂದ ದೂರುದಾರ ಮಹಿಳೆಗೆ ಪತಿಯಿಂದ ವಿಚ್ಛೇದನ ಪಡೆದುಕೊಂಡು ತನ್ನೊಂದಿಗೆ ಮದುವೆಯಾಗುವಂತೆ ಪೀಡಿಸುತ್ತಿದ್ದ. ಈ ವಿಚಾರವನ್ನು ತನ್ನ ಗಂಡನಿಗೂ ತಿಳಿಸಿದ್ದರು. ಹೀಗಾಗಿ ಹಿರಿಯರ ಸಮ್ಮುಖದಲ್ಲಿ ಮಹಿಳೆಗೆ ಮತ್ತೂಮ್ಮೆ ತೊಂದರೆ ಕೊಡದಂತೆ ಎಚ್ಚರಿಕೆ ನೀಡಿ ಸಂಧಾನ ಮಾಡಲಾಗಿತ್ತು. ಹಳೇ ಚಾಳಿ ಮುಂದುವರಿಸಿದ್ದ ಆರೋಪಿ, ಮಹಿಳೆಯನ್ನು ಹಿಂಬಾಲಿಸಲಾರಂಭಿಸಿದ್ದ. ಮದುವೆಯಾಗುವಂತೆ ಪುನಃ ಪೀಡಿಸಲಾರಂಭಿಸಿದ್ದ. ದೂರುದಾರ ಮಹಿಳೆ ಹಾಗೂ ಕುಟುಂಬದವರು, ಏಪ್ರಿಲ್ 10ರಂದು ರಾತ್ರಿ ಸಂಬಂಧಿಕರ ಮನೆಗೆ ಹೋಗಿದ್ದರು. ಮನೆಯಲ್ಲಿ ಯಾರೂ ಇರಲಿಲ್ಲ. ಏಪ್ರಿಲ್ 11ರಂದು ನಸುಕಿನಲ್ಲಿ ಮನೆಗೆ ಬಂದಿದ್ದ ಆರೋಪಿ, ಬೆಂಕಿ ಹಚ್ಚಿ ಪರಾರಿಯಾಗಿದ್ದ. ಬೆಂಕಿ ನೋಡಿದ್ದ ಅಕ್ಕ–ಪಕ್ಕದ ಮನೆಯವರು ದೂರುದಾರ ಮಹಿಳೆಗೆ ವಿಷಯ ತಿಳಿಸಿದ್ದರು. ಅವರು ಮನೆಗೆ ಬರುವಷ್ಟರಲ್ಲಿ ಎಲೆಕ್ಟ್ರಾನಿಕ್ ವಸ್ತುಗಳು ಹಾಗೂ ಪೀಠೋಪಕರಣ ಸುಟ್ಟುಹೋಗಿದ್ದವು.
The Sampigehalli police have arrested a 25-year-old man for allegedly burning down a woman’s house after she spurned his wedding proposal.The fire, which occurred on April 11 when no one was at home near Saraipalya in northeast Bengaluru, was initially suspected to have been caused by a short circuit. Later, a fire report was filed at the Sampigehalli police station.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm