ಬ್ರೇಕಿಂಗ್ ನ್ಯೂಸ್
04-05-24 11:03 pm HK News Desk ಕ್ರೈಂ
ಚೆನ್ನೈ, ಮೇ.4: ದಕ್ಷಿಣ ತಮಿಳುನಾಡಿನ ತಿರುನಲ್ವೇಲಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಬರ್ಬರವಾಗಿ ಕೊಲೆಗೈದ ಶಂಕೆ ವ್ಯಕ್ತವಾಗಿದ್ದು, ಸುಟ್ಟು ಹಾಕಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ತಿರುನಲ್ವೇಲಿ ಪೂರ್ವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆಬಿಕೆ ಜಯಕುಮಾರ್ ಧನಸಿಂಗ್ ಕೊಲೆಯಾದವರು.
ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಧನಸಿಂಗ್ ಮನೆ ಸಮೀಪದ ತೋಟದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಉವಾರಿ ಪೊಲೀಸ್ ಠಾಣೆಯ ಕರೈಚಿತ್ತುಪುದೂರು ಎಂಬಲ್ಲಿನ ತೋಟದಲ್ಲಿ ಪೂರ್ತಿ ಸುಟ್ಟು ಹಾಕಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಗುರುವಾರ ಸಂಜೆಯಿಂದ ಮಿಸ್ಸಿಂಗ್ ಆಗಿದ್ದ ಜಯಕುಮಾರ್ ಬಗ್ಗೆ ಮಗ ಕರುತ್ತಯ್ಯ ಜೆಫ್ರಿನ್ ಪೊಲೀಸ್ ದೂರು ನೀಡಿದ್ದರು. ಕೈಕಾಲುಗಳನ್ನು ಇಲೆಕ್ಟ್ರಿಕ್ ವಯರ್ ನಲ್ಲಿ ಕಟ್ಟಿ ಹಾಕಿದ್ದು, ಅವು ಬೆಂಕಿಯಲ್ಲಿ ಸುಟ್ಟು ಹೋಗಿದೆ. ತಾಮ್ರದ ವಯರಿನಲ್ಲಿ ಶವವನ್ನು ಕಟ್ಟಿದ ರೀತಿ ಕಂಡುಬಂದಿದೆ.
ಯಾರೋ ದುಷ್ಕರ್ಮಿಗಳು ಕೊಲೆಗೈದು ಕುರುಹು ನಾಶಪಡಿಸುವ ಉದ್ದೇಶದಲ್ಲಿ ಸುಟ್ಟು ಹಾಕಿದ್ದಾರೆ ಎನ್ನುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಎಪ್ರಿಲ್ 30ರಂದು ಜೀವ ಬೆದರಿಕೆ ಇರುವ ಬಗ್ಗೆ ಜಯಕುಮಾರ್ ಪೊಲೀಸ್ ದೂರು ನೀಡಿದ್ದರು. ಹಾಲಿ ಶಾಸಕ ಸೇರಿದಂತೆ ಎಂಟು ಮಂದಿ ಕಾಂಗ್ರೆಸ್ ಮುಖಂಡರ ಬಗ್ಗೆ ದೂರು ನೀಡಿದ್ದರು. ಹಣಕಾಸು ವಿಚಾರದಲ್ಲಿ ವಿವಾದ ಇರುವ ಬಗ್ಗೆ ಹೇಳಿಕೊಂಡಿದ್ದರು. ಮನೆಯ ಆವರಣದಲ್ಲಿ ರಾತ್ರಿ ವೇಳೆ ದುಷ್ಕರ್ಮಿಗಳು ಅಡ್ಡಾಡುತ್ತಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದರು.
The half burnt body of K P K Jeyakumar Dhanasingh, the head of Congress’ Tirunelveli (East) unit, was found on Saturday at his farm in Karaichuthupudur near Thisayanvilai, with police suspecting foul play in his death.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm