ಬ್ರೇಕಿಂಗ್ ನ್ಯೂಸ್
07-05-24 02:57 pm Bangalore Correspondent ಕ್ರೈಂ
ಬೆಂಗಳೂರು, ಮೇ.07: ತನ್ನ ಅಕ್ಕನ ಮನೆಯಲ್ಲೇ ಹಣ ಹಾಗೂ ಚಿನ್ನಾಭರಣ ಕದ್ದಿದ್ದ ಆರೋಪಿ ತಂಗಿಯನ್ನ ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಉಮಾ ಎಂದು ಗುರುತಿಸಲಾಗಿದೆ. ಆರೋಪಿ ತನ್ನ ಅಕ್ಕ ಊರಿಗೆ ತೆರಳಿದ್ದ ವೇಳೆ ನಕಲಿ ಕೀ ಬಳಸಿ 52 ಲಕ್ಷ ರೂ. ಕ್ಯಾಶ್ ಹಾಗೂ 180 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದಳು. ಬಂಧಿತ ಆರೋಪಿಯಿಂದ 65 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಲಕ್ಷಾಂತರ ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ.
ಚೌಡೇಶ್ವರಿ ದೇವರ ಹಬ್ಬ ಎಂದು ಉಮಾಳ ಅಕ್ಕ ಊರಿಗೆ ಹೋಗಿದ್ದರು. ಹೋಗುವ ಮುನ್ನ ಸಂಬಂಧಿಗೆ ಮನೆಯ ಕೀ ಕೊಟ್ಟು ಹೋಗಿದ್ದರು. ನಂತರ ಕಳೆದ ಏ. 24ರ ರಾತ್ರಿ ಆಕೆಯ ಸಂಬಂಧಿ ಮನೆಗೆ ಮಲಗಲು ಹೋಗಿದ್ದಾಗ ನಕಲಿ ಕೀ ಬಳಸಿ ಕಳ್ಳತನ ಮಾಡಿದ್ದಳು. ಉಮಾ 182 ಗ್ರಾಂ ಚಿನ್ನಾಭರಣ ಹಾಗು 52 ಲಕ್ಷ ನಗದು ಕಳ್ಳತನ ಮಾಡಿದ್ದಳು.
ಮಂಡ್ಯ ಮೂಲದ ಆರೋಪಿ ಉಮಾ ಲಗ್ಗೆರೆಯಲ್ಲಿ ವಾಸವಾಗಿದ್ದಳು. ಬೆಂಗಳೂರಿನ ನಾಗವಾರದಲ್ಲಿ ಆಕೆಯ ಅಕ್ಕ ಹಾಗೂ ಬಾವ ವಾಸವಾಗಿದ್ದರು. ಉಮಾ ಸ್ತ್ರಿ ಶಕ್ತಿ ಸೇರಿದಂತೆ ಹಲವು ಕಡೆ ಸಾಲ ಮಾಡಿಕೊಂಡಿದ್ದಳು. ಇತ್ತೀಚೆಗೆ ಬಾವನ ಜತೆ ಕೂಡ ಹಣ ಕೇಳಿದ್ದಳು, ಆದರೆ ಆತ ಕೊಟ್ಟಿರಲಿಲ್ಲ.
ಇದೇ ಕಾರಣಕ್ಕೆ ಅಕ್ಕನ ಮನೆಯವರು ಊರಿಗೆ ಹೋದಾಗ, ನಕಲಿ ಕೀ ಬಳಸಿ ಚಿನ್ನ-ನಗದು ಎಗರಿಸಿದ್ದಾಳೆ. ಇತ್ತ ಕಳ್ಳತನ ಮಾಡಿದ ಬಳಿಕ ಖಾರದಪುಡಿ ಚೆಲ್ಲಿ ಸಾಕ್ಷಿ ನಾಶ ಮಾಡಿ ಕಾಲ್ಕಿತ್ತಿದ್ದಳು. ನಂತರ ಕಳ್ಳತನ ಕೇಸ್ನ ತನಿಖೆಗಿಳಿದ ಕೆಂಗೇರಿ ಪೊಲೀಸರು ಆರೋಪಿತೆಯನ್ನು ಬಂಧಿಸಿ ಆರು ದಿನಗಳ ಕಾಲ ಕಸ್ಟಿಡಿಗೆ ಪಡೆದಿದ್ದಾರೆ.
Crime Bangalore, younger sister robs cash and gold from of 52 lakhs from elder sisters house at kengeri has been arrested. The arrested has been identified as Uma
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm