ಬ್ರೇಕಿಂಗ್ ನ್ಯೂಸ್
07-05-24 02:57 pm Bangalore Correspondent ಕ್ರೈಂ
ಬೆಂಗಳೂರು, ಮೇ.07: ತನ್ನ ಅಕ್ಕನ ಮನೆಯಲ್ಲೇ ಹಣ ಹಾಗೂ ಚಿನ್ನಾಭರಣ ಕದ್ದಿದ್ದ ಆರೋಪಿ ತಂಗಿಯನ್ನ ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಉಮಾ ಎಂದು ಗುರುತಿಸಲಾಗಿದೆ. ಆರೋಪಿ ತನ್ನ ಅಕ್ಕ ಊರಿಗೆ ತೆರಳಿದ್ದ ವೇಳೆ ನಕಲಿ ಕೀ ಬಳಸಿ 52 ಲಕ್ಷ ರೂ. ಕ್ಯಾಶ್ ಹಾಗೂ 180 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದಳು. ಬಂಧಿತ ಆರೋಪಿಯಿಂದ 65 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಲಕ್ಷಾಂತರ ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ.
ಚೌಡೇಶ್ವರಿ ದೇವರ ಹಬ್ಬ ಎಂದು ಉಮಾಳ ಅಕ್ಕ ಊರಿಗೆ ಹೋಗಿದ್ದರು. ಹೋಗುವ ಮುನ್ನ ಸಂಬಂಧಿಗೆ ಮನೆಯ ಕೀ ಕೊಟ್ಟು ಹೋಗಿದ್ದರು. ನಂತರ ಕಳೆದ ಏ. 24ರ ರಾತ್ರಿ ಆಕೆಯ ಸಂಬಂಧಿ ಮನೆಗೆ ಮಲಗಲು ಹೋಗಿದ್ದಾಗ ನಕಲಿ ಕೀ ಬಳಸಿ ಕಳ್ಳತನ ಮಾಡಿದ್ದಳು. ಉಮಾ 182 ಗ್ರಾಂ ಚಿನ್ನಾಭರಣ ಹಾಗು 52 ಲಕ್ಷ ನಗದು ಕಳ್ಳತನ ಮಾಡಿದ್ದಳು.
ಮಂಡ್ಯ ಮೂಲದ ಆರೋಪಿ ಉಮಾ ಲಗ್ಗೆರೆಯಲ್ಲಿ ವಾಸವಾಗಿದ್ದಳು. ಬೆಂಗಳೂರಿನ ನಾಗವಾರದಲ್ಲಿ ಆಕೆಯ ಅಕ್ಕ ಹಾಗೂ ಬಾವ ವಾಸವಾಗಿದ್ದರು. ಉಮಾ ಸ್ತ್ರಿ ಶಕ್ತಿ ಸೇರಿದಂತೆ ಹಲವು ಕಡೆ ಸಾಲ ಮಾಡಿಕೊಂಡಿದ್ದಳು. ಇತ್ತೀಚೆಗೆ ಬಾವನ ಜತೆ ಕೂಡ ಹಣ ಕೇಳಿದ್ದಳು, ಆದರೆ ಆತ ಕೊಟ್ಟಿರಲಿಲ್ಲ.
ಇದೇ ಕಾರಣಕ್ಕೆ ಅಕ್ಕನ ಮನೆಯವರು ಊರಿಗೆ ಹೋದಾಗ, ನಕಲಿ ಕೀ ಬಳಸಿ ಚಿನ್ನ-ನಗದು ಎಗರಿಸಿದ್ದಾಳೆ. ಇತ್ತ ಕಳ್ಳತನ ಮಾಡಿದ ಬಳಿಕ ಖಾರದಪುಡಿ ಚೆಲ್ಲಿ ಸಾಕ್ಷಿ ನಾಶ ಮಾಡಿ ಕಾಲ್ಕಿತ್ತಿದ್ದಳು. ನಂತರ ಕಳ್ಳತನ ಕೇಸ್ನ ತನಿಖೆಗಿಳಿದ ಕೆಂಗೇರಿ ಪೊಲೀಸರು ಆರೋಪಿತೆಯನ್ನು ಬಂಧಿಸಿ ಆರು ದಿನಗಳ ಕಾಲ ಕಸ್ಟಿಡಿಗೆ ಪಡೆದಿದ್ದಾರೆ.
Crime Bangalore, younger sister robs cash and gold from of 52 lakhs from elder sisters house at kengeri has been arrested. The arrested has been identified as Uma
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm