ಬ್ರೇಕಿಂಗ್ ನ್ಯೂಸ್
07-05-24 10:03 pm HK News Desk ಕ್ರೈಂ
ಉತ್ತರಪ್ರದೇಶ, ಮೇ.07: ಆನ್ಲೈನ್ ಗೇಮಿಂಗ್ ನಲ್ಲಿ ಸೋತು ಹಣ ವಾಪಾಸ್ ನೀಡಲು ಲೇಟ್ ಮಾಡಿದನೆಂದು ನೀಟ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿಯನ್ನ ಚೆನ್ನಾಗಿ ಥಳಿಸಿ ಚಿತ್ರಹಿಂಸೆ ನೀಡಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಕಿಡಿಗೇಡಿಗಳು ವಿದ್ಯಾರ್ಥಿಯ ಗುಪ್ತಾಂಗಕ್ಕೆ ಇಟ್ಟಿಗೆ ಕಟ್ಟಿ ವಿಕೃತಿ ಮೆರೆದಿದ್ದು, ಆರು ಜನ ಅಪ್ರಾಪ್ತರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇನ್ನು ಈ ಶಾಕಿಂಗ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಲವರಿಂದ ಖಂಡನೆ ವ್ಯಕ್ತವಾಗಿದೆ.
ಇಟವಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿಯೊಬ್ಬ ಆನ್ಲೈನ್ ಗೇಮಿಂಗ್ ಚಟಕ್ಕೆ ಬಿದ್ದು, 20,000ರೂ ಸಾಲದ ಸುಳಿಗೆ ಬಿದ್ದಿದ್ದ. ಆರೋಪಿಗಳು ಬಡ್ಡಿ ಎಲ್ಲಾ ಸೇರಿಸಿ 50,000 ಕೊಡಲೇಬೇಕೆಂದು ಹೇಳಿದ್ದರು. ಅಷ್ಟೊಂದು ಹಣವನ್ನು ಕೊಡಲು ಸಾಧ್ಯವಾಗದೇ ಇದ್ದಾಗ ವಿದ್ಯಾರ್ಥಿಯನ್ನು ಆರು ಜನ ಅಪ್ರಾಪ್ತರು ಸೇರಿ ಚೆನ್ನಾಗಿ ಥಳಿಸಿದ್ದು, ಬಳಿಕ ಆತನನ್ನು 10 ದಿನಗಳ ಕಾಲ ರೂಮಿನಲ್ಲಿ ಕೂಡಿ ಹಾಕಿ ಹಿಂಸೆ ಮಾಡಿದ್ದಾರೆ. ಆತನ ಗುಪ್ತಾಂಗಕ್ಕೆ ಇಟ್ಟಿಗೆ ಕಟ್ಟಿ ವಿಕೃತಿ ಮೆರೆದಿದ್ದಾರೆ. ಬಳಿಕ ಆತನನ್ನು ಬೆಂಕಿ ಹಾಕಿ ಸುಡಲು ಯತ್ನಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.
ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದಲ್ಲಿ 11 ಜನ ಆರೋಪಿಗಳು ಭಾಗಿಯಾಗಿದ್ದು, ಆರು ಅಪ್ರಾಪ್ತರನ್ನು ಅರೆಸ್ಟ್ ಮಾಡಲಾಗಿದೆ. ಪ್ರಮುಖ ಆರೋಪಿ ಸೇರಿದಂತೆ ಐವರು ಎಸ್ಕೇಪ್ ಆಗಿದ್ದು, ಅವರಿಗಾಗಿ ಶೋಧ ಕಾರ್ಯ ನಡೆಸಲಾಗಿದೆ. ಸಂತ್ರಸ್ತ ವಿದ್ಯಾರ್ಥಿಯ ಬಾವ ಕಾಕಡಿಯೋ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
"Bhaiya, I don't have any money. Please spare me this time". He kept crying in pain, they kept assaulting him even more. The distressing scene unfolded in Uttar Pradesh's Kanpur where the minor was brutally beaten and stripped naked by a group of men over a money dispute. Barbaric videos of the incident, shot and circulated on social media by the accused, show them slapping, kicking and dragging the victim by his hair. A clip shows one of the men trying to burn the boy's hair.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm