ಬ್ರೇಕಿಂಗ್ ನ್ಯೂಸ್
10-05-24 02:04 pm HK News Desk ಕ್ರೈಂ
ಕಲಬುರಗಿ, ಮೇ.10: ಚುನಾವಣೆ ಮುಗಿದರೂ ಹಗೆತನ ಮುಗಿಯಲಿಲ್ಲ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನೊಬ್ಬ ಕೊಲೆಯಾಗಿದ್ದಾನೆ. ಜಾವೀದ್ ಚಿನ್ನಮಳ್ಳಿ (25) ಹತ್ಯೆಯಾದವನು. ಕಲಬುರಗಿಯ ಅಫಜಲಪುರ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ಘಟನೆ ನಡೆದಿದೆ.
ಮೇ 7 ರಂದು ನಡೆದ ಲೋಕಸಭೆ ಚುನಾವಣೆಯಲ್ಲಿ ಜಾವೀದ್ ಕಾಂಗ್ರೆಸ್ ಪರ ಪ್ರಚಾರ ಮಾಡಿ, ಮತ ಹಾಕಿಸಿದ್ದ. ಇದಕ್ಕೆ ದ್ವೇಷ ಬೆಳೆಸಿಕೊಂಡ ಕೆಲವರು ಅಮಾವಾಸ್ಯೆ ದಿನ ಪಾರ್ಟಿ ಮಾಡಲು ಕರೆಸಿಕೊಂಡಿದ್ದಾರೆ. ಕಿಡಿಗೇಡಿಗಳ ಪ್ಲಾನ್ ತಿಳಿಯದೆ ಹೋದ ಜಾವೀದ್ ಜತೆಗೆ ಗಲಾಟೆ ಮಾಡಿದ್ದಾರೆ. ನಂತರ ಜಾವೀದ್ನನ್ನು ಕೊಲೆಗೈದಿದ್ದಾರೆ.
ಕೊಲೆ ಮಾಡಿ ಮೃತದೇಹವನ್ನು ಅಲ್ಲೆ ಬಾವಿಯಲ್ಲಿ ಬಿಸಾಡಿ ಆರೋಪಿಗಳು ಪರಾರಿ ಆಗಿದ್ದಾರೆ. ಮೃತದೇಹವನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗಾಣಗಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾವಿಯಲ್ಲಿದ್ದ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಸದ್ಯ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಾರಿ ಆಗಿರುವ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ತನಿಖೆಯನ್ನು ಮುಂದುವರಿಸಿದ್ದಾರೆ.
Kalaburgi youth murdered for campaigning for congress, body found in well. The deceased has been identified as Javed.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm