ಬ್ರೇಕಿಂಗ್ ನ್ಯೂಸ್
10-05-24 02:04 pm HK News Desk ಕ್ರೈಂ
ಕಲಬುರಗಿ, ಮೇ.10: ಚುನಾವಣೆ ಮುಗಿದರೂ ಹಗೆತನ ಮುಗಿಯಲಿಲ್ಲ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನೊಬ್ಬ ಕೊಲೆಯಾಗಿದ್ದಾನೆ. ಜಾವೀದ್ ಚಿನ್ನಮಳ್ಳಿ (25) ಹತ್ಯೆಯಾದವನು. ಕಲಬುರಗಿಯ ಅಫಜಲಪುರ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ಘಟನೆ ನಡೆದಿದೆ.
ಮೇ 7 ರಂದು ನಡೆದ ಲೋಕಸಭೆ ಚುನಾವಣೆಯಲ್ಲಿ ಜಾವೀದ್ ಕಾಂಗ್ರೆಸ್ ಪರ ಪ್ರಚಾರ ಮಾಡಿ, ಮತ ಹಾಕಿಸಿದ್ದ. ಇದಕ್ಕೆ ದ್ವೇಷ ಬೆಳೆಸಿಕೊಂಡ ಕೆಲವರು ಅಮಾವಾಸ್ಯೆ ದಿನ ಪಾರ್ಟಿ ಮಾಡಲು ಕರೆಸಿಕೊಂಡಿದ್ದಾರೆ. ಕಿಡಿಗೇಡಿಗಳ ಪ್ಲಾನ್ ತಿಳಿಯದೆ ಹೋದ ಜಾವೀದ್ ಜತೆಗೆ ಗಲಾಟೆ ಮಾಡಿದ್ದಾರೆ. ನಂತರ ಜಾವೀದ್ನನ್ನು ಕೊಲೆಗೈದಿದ್ದಾರೆ.
ಕೊಲೆ ಮಾಡಿ ಮೃತದೇಹವನ್ನು ಅಲ್ಲೆ ಬಾವಿಯಲ್ಲಿ ಬಿಸಾಡಿ ಆರೋಪಿಗಳು ಪರಾರಿ ಆಗಿದ್ದಾರೆ. ಮೃತದೇಹವನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗಾಣಗಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾವಿಯಲ್ಲಿದ್ದ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಸದ್ಯ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಾರಿ ಆಗಿರುವ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ತನಿಖೆಯನ್ನು ಮುಂದುವರಿಸಿದ್ದಾರೆ.
Kalaburgi youth murdered for campaigning for congress, body found in well. The deceased has been identified as Javed.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm