ಬ್ರೇಕಿಂಗ್ ನ್ಯೂಸ್
11-05-24 10:18 pm Mangaluru Correspondent ಕ್ರೈಂ
ಮಂಗಳೂರು, ಮೇ 11: 13 ವರ್ಷದ ಅಪ್ರಾಪ್ತ ಬಾಲಕನಿಗೆ ಜ್ಯೂಸಿನಲ್ಲಿ ಮತ್ತು ಬರಿಸುವ ಔಷಧಿ ಕೊಟ್ಟು ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ಈ ಬಗ್ಗೆ ಸ್ವತಃ ಬಾಲಕನೇ ಮಕ್ಕಳ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ನೀಡಿದ್ದಾನೆ. ಇದರಂತೆ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿಗೆ ಒಳಪಟ್ಟ ಗ್ರಾಮಾಂತರ ಪ್ರದೇಶದ ಅನ್ಯಕೋಮಿನ ಬಾಲಕನನ್ನು ಪರಿಚಯದ ಅಬ್ದುಲ್ಲಾ ಎಂಬಾತ ಎಪ್ರಿಲ್ 13ರಂದು ಕೆಲಸಕ್ಕಾಗಿ ತನ್ನ ಮನೆಗೆ ಕರೆದೊಯ್ದು ಕುಡಿಯಲು ಜ್ಯೂಸ್ ನೀಡಿದ್ದ. ಜ್ಯೂಸ್ ಕುಡಿದ ನಂತರ ಬಾಲಕನಿಗೆ ಮಂಪರು ಆವರಿಸಿದ್ದು ಈ ಸಂದರ್ಭದಲ್ಲಿ ಬಾಲಕನ ದೇಹದ ಬಟ್ಟೆಯನ್ನು ತೆಗೆದು ಲೈಂಗಿಕ ದೌರ್ಜನ್ಯ ಎಸಗಿರುತ್ತಾನೆ. ಬಾಲಕ ಎಚ್ಚರಗೊಂಡಾಗ ಮೈಯಲ್ಲಿ ಬಟ್ಟೆ ಇರದೇ ಇರುವುದು, ಅಬ್ದುಲ್ಲಾ ತನ್ನ ಮೇಲೆ ದೌರ್ಜನ್ಯ ಎಸಗಿರುವುದು ಕಂಡುಬಂದಿತ್ತು.
ಮೇ 5ರಂದು ಬಾಲಕನನ್ನು ಮತ್ತೆ ತನ್ನ ಮನೆಗೆ ಬರುವಂತೆ ಅಬ್ದುಲ್ಲಾ ಒತ್ತಾಯಪಡಿಸಿದ್ದ. ಇದರಿಂದ ಬೇಸತ್ತ ಬಾಲಕ ನೇರವಾಗಿ ಮಕ್ಕಳ ಸಹಾಯವಾಣಿ 1098ಗೆ ಕರೆ ಮಾಡಿದ್ದು, ತನಗಾದ ಕಿರುಕುಳವನ್ನು ಹೇಳಿಕೊಂಡಿದ್ದ. ಅದರಂತೆ, ಸಹಾಯವಾಣಿ ಸಿಬಂದಿ ನೀಡಿದ ದೂರಿನಂತ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿ ಅಬ್ದುಲ್ಲಾ(36)ನನ್ನು ಬಂಧಿಸಿದ್ದಾರೆ.
Mangalore 13 year old boy was sexually assulted by 38 year old man later the boy has called 1098 help line number and has given a complaint over call call, later the accused was arrested by Uppinangady police. The arrested has been identified as Abdulla.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm