ಬ್ರೇಕಿಂಗ್ ನ್ಯೂಸ್
13-05-24 04:10 pm Udupi Correspondent ಕ್ರೈಂ
ಉಡುಪಿ, ಮೇ 13: ಪಾರ್ಟ್ ಟೈಮ್ ಉದ್ಯೋಗದ ಆಮಿಷಕ್ಕೆ ಒಳಗಾದ ಮಹಿಳೆಯೊಬ್ಬರು ಲಕ್ಷಾಂತರ ರೂ. ಕಳೆದುಕೊಂಡ ಬಗ್ಗೆ ದೂರು ದಾಖಲಾಗಿದೆ.
ಶಂಕರಪುರದ ಜೆನಿಫರ್ ಎಂಬ ಮಹಿಳೆಯ ಮೊಬೈಲ್ಗೆ ಆನ್ಲೈನ್ ಪಾರ್ಟ್ ಟೈಮ್ ಜಾಬ್ ಕುರಿತು ಸಂದೇಶ ಬಂದಿತ್ತು. ಆನಂತರ ಅಪರಿಚಿತ ವ್ಯಕ್ತಿ ವಾಟ್ಸಾಪ್ ಮೂಲಕ ಲಿಂಕ್ ಕಳಿಸಿದ್ದು ಟೆಲಿಗ್ರಾಮ್ ಆ್ಯಪ್ ನಲ್ಲಿರುವ ಓಯಸಿಸ್ ಫೈನಾನ್ಸ್ ಎಂಬ ಗ್ರೂಪ್ಗೆ ಜಾಯಿನ್ ಆಗುವಂತೆ ತಿಳಿಸಿದ್ದ. ಅದರಂತೆ ಜೆನಿಫರ್ ಜಾಯಿನ್ ವಾಟ್ಸಪ್ ಗ್ರೂಪ್ ಜಾಯಿನ್ ಆಗಿದ್ದರು. ಟೆಲಿಗ್ರಾಮ್ ಗ್ರೂಪ್ನಲ್ಲಿರುವ ಅಪರಿಚಿತ ವ್ಯಕ್ತಿಯು ವಿವಿಧ ರೀತಿಯ ಟಾಸ್ಕ್ ಗಳನ್ನು ನೀಡಿ ಅದನ್ನು ಪುರ್ಣಗೊಳಿಸಿದರೆ ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡುವುದಾಗಿ ನಂಬಿಸಿ ಜೆನಿಫರ್ನ ಬ್ಯಾಂಕ್ ಖಾತೆ ವಿವರಗಳನ್ನು ಪಡೆದುಕೊಂಡಿದ್ದರು.
ವಿವಿಧ ರೀತಿಯ ಟಾಸ್ಕ್ ಗಳನ್ನು ಪೂರ್ಣಗೊಳಿಸಿದ ನಂತರ 18,375 ರೂ. ಬೇರೆ ಬೇರೆ ಕಂತುಗಳಲ್ಲಿ ಜೆನಿಫರ್ ಅವರ ಖಾತೆಗೆ ಜಮೆಯಾಗಿತ್ತು. ಆದರೆ, ಅಪರಿಚಿತ ವ್ಯಕ್ತಿಯು ಇನ್ನೂ ಹೆಚ್ಚು ಲಾಭ ಪಡೆಯಲು ಹೆಚ್ಚಿನ ಹಣವನ್ನು ಹೂಡಿಕೆ ಮಾಡುವಂತೆ ತಿಳಿಸಿದ್ದ. ಜೆನಿಫರ್ ಅವರ ಮಾತನ್ನು ನಂಬಿ 7,75,000 ರೂ.ಗಳನ್ನು ಮೇ 9ರಂದು ವರ್ಗಾಯಿಸಿದ್ದರು.
ಆದರೆ ಇತ್ತ ಹಣ ಹೂಡಿಕೆ ಮಾಡಿದ ಬಳಿಕ ಆ ಕಡೆಯ ವ್ಯಕ್ತಿ ಸೈಲಂಟ್ ಆಗಿದ್ದಾನೆ. ತನ್ನ ಹಣವನ್ನು ನೀಡದೆ ವಂಚಿಸಿದ್ದಾನೆ ಎಂದು ಜೆನಿಫರ್ ಮಣಿಪಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Udupi Online part time job fraud, women loses 7.75 lakhs for online fraud. Women from Udupi shankarpura received a message about online part time job later Jennifer who believed this lost 7.7.7 lakhs
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm