ಬ್ರೇಕಿಂಗ್ ನ್ಯೂಸ್
13-05-24 04:10 pm Udupi Correspondent ಕ್ರೈಂ
ಉಡುಪಿ, ಮೇ 13: ಪಾರ್ಟ್ ಟೈಮ್ ಉದ್ಯೋಗದ ಆಮಿಷಕ್ಕೆ ಒಳಗಾದ ಮಹಿಳೆಯೊಬ್ಬರು ಲಕ್ಷಾಂತರ ರೂ. ಕಳೆದುಕೊಂಡ ಬಗ್ಗೆ ದೂರು ದಾಖಲಾಗಿದೆ.
ಶಂಕರಪುರದ ಜೆನಿಫರ್ ಎಂಬ ಮಹಿಳೆಯ ಮೊಬೈಲ್ಗೆ ಆನ್ಲೈನ್ ಪಾರ್ಟ್ ಟೈಮ್ ಜಾಬ್ ಕುರಿತು ಸಂದೇಶ ಬಂದಿತ್ತು. ಆನಂತರ ಅಪರಿಚಿತ ವ್ಯಕ್ತಿ ವಾಟ್ಸಾಪ್ ಮೂಲಕ ಲಿಂಕ್ ಕಳಿಸಿದ್ದು ಟೆಲಿಗ್ರಾಮ್ ಆ್ಯಪ್ ನಲ್ಲಿರುವ ಓಯಸಿಸ್ ಫೈನಾನ್ಸ್ ಎಂಬ ಗ್ರೂಪ್ಗೆ ಜಾಯಿನ್ ಆಗುವಂತೆ ತಿಳಿಸಿದ್ದ. ಅದರಂತೆ ಜೆನಿಫರ್ ಜಾಯಿನ್ ವಾಟ್ಸಪ್ ಗ್ರೂಪ್ ಜಾಯಿನ್ ಆಗಿದ್ದರು. ಟೆಲಿಗ್ರಾಮ್ ಗ್ರೂಪ್ನಲ್ಲಿರುವ ಅಪರಿಚಿತ ವ್ಯಕ್ತಿಯು ವಿವಿಧ ರೀತಿಯ ಟಾಸ್ಕ್ ಗಳನ್ನು ನೀಡಿ ಅದನ್ನು ಪುರ್ಣಗೊಳಿಸಿದರೆ ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡುವುದಾಗಿ ನಂಬಿಸಿ ಜೆನಿಫರ್ನ ಬ್ಯಾಂಕ್ ಖಾತೆ ವಿವರಗಳನ್ನು ಪಡೆದುಕೊಂಡಿದ್ದರು.
ವಿವಿಧ ರೀತಿಯ ಟಾಸ್ಕ್ ಗಳನ್ನು ಪೂರ್ಣಗೊಳಿಸಿದ ನಂತರ 18,375 ರೂ. ಬೇರೆ ಬೇರೆ ಕಂತುಗಳಲ್ಲಿ ಜೆನಿಫರ್ ಅವರ ಖಾತೆಗೆ ಜಮೆಯಾಗಿತ್ತು. ಆದರೆ, ಅಪರಿಚಿತ ವ್ಯಕ್ತಿಯು ಇನ್ನೂ ಹೆಚ್ಚು ಲಾಭ ಪಡೆಯಲು ಹೆಚ್ಚಿನ ಹಣವನ್ನು ಹೂಡಿಕೆ ಮಾಡುವಂತೆ ತಿಳಿಸಿದ್ದ. ಜೆನಿಫರ್ ಅವರ ಮಾತನ್ನು ನಂಬಿ 7,75,000 ರೂ.ಗಳನ್ನು ಮೇ 9ರಂದು ವರ್ಗಾಯಿಸಿದ್ದರು.
ಆದರೆ ಇತ್ತ ಹಣ ಹೂಡಿಕೆ ಮಾಡಿದ ಬಳಿಕ ಆ ಕಡೆಯ ವ್ಯಕ್ತಿ ಸೈಲಂಟ್ ಆಗಿದ್ದಾನೆ. ತನ್ನ ಹಣವನ್ನು ನೀಡದೆ ವಂಚಿಸಿದ್ದಾನೆ ಎಂದು ಜೆನಿಫರ್ ಮಣಿಪಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Udupi Online part time job fraud, women loses 7.75 lakhs for online fraud. Women from Udupi shankarpura received a message about online part time job later Jennifer who believed this lost 7.7.7 lakhs
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm