ಬ್ರೇಕಿಂಗ್ ನ್ಯೂಸ್
13-05-24 04:10 pm Udupi Correspondent ಕ್ರೈಂ
ಉಡುಪಿ, ಮೇ 13: ಪಾರ್ಟ್ ಟೈಮ್ ಉದ್ಯೋಗದ ಆಮಿಷಕ್ಕೆ ಒಳಗಾದ ಮಹಿಳೆಯೊಬ್ಬರು ಲಕ್ಷಾಂತರ ರೂ. ಕಳೆದುಕೊಂಡ ಬಗ್ಗೆ ದೂರು ದಾಖಲಾಗಿದೆ.
ಶಂಕರಪುರದ ಜೆನಿಫರ್ ಎಂಬ ಮಹಿಳೆಯ ಮೊಬೈಲ್ಗೆ ಆನ್ಲೈನ್ ಪಾರ್ಟ್ ಟೈಮ್ ಜಾಬ್ ಕುರಿತು ಸಂದೇಶ ಬಂದಿತ್ತು. ಆನಂತರ ಅಪರಿಚಿತ ವ್ಯಕ್ತಿ ವಾಟ್ಸಾಪ್ ಮೂಲಕ ಲಿಂಕ್ ಕಳಿಸಿದ್ದು ಟೆಲಿಗ್ರಾಮ್ ಆ್ಯಪ್ ನಲ್ಲಿರುವ ಓಯಸಿಸ್ ಫೈನಾನ್ಸ್ ಎಂಬ ಗ್ರೂಪ್ಗೆ ಜಾಯಿನ್ ಆಗುವಂತೆ ತಿಳಿಸಿದ್ದ. ಅದರಂತೆ ಜೆನಿಫರ್ ಜಾಯಿನ್ ವಾಟ್ಸಪ್ ಗ್ರೂಪ್ ಜಾಯಿನ್ ಆಗಿದ್ದರು. ಟೆಲಿಗ್ರಾಮ್ ಗ್ರೂಪ್ನಲ್ಲಿರುವ ಅಪರಿಚಿತ ವ್ಯಕ್ತಿಯು ವಿವಿಧ ರೀತಿಯ ಟಾಸ್ಕ್ ಗಳನ್ನು ನೀಡಿ ಅದನ್ನು ಪುರ್ಣಗೊಳಿಸಿದರೆ ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡುವುದಾಗಿ ನಂಬಿಸಿ ಜೆನಿಫರ್ನ ಬ್ಯಾಂಕ್ ಖಾತೆ ವಿವರಗಳನ್ನು ಪಡೆದುಕೊಂಡಿದ್ದರು.
ವಿವಿಧ ರೀತಿಯ ಟಾಸ್ಕ್ ಗಳನ್ನು ಪೂರ್ಣಗೊಳಿಸಿದ ನಂತರ 18,375 ರೂ. ಬೇರೆ ಬೇರೆ ಕಂತುಗಳಲ್ಲಿ ಜೆನಿಫರ್ ಅವರ ಖಾತೆಗೆ ಜಮೆಯಾಗಿತ್ತು. ಆದರೆ, ಅಪರಿಚಿತ ವ್ಯಕ್ತಿಯು ಇನ್ನೂ ಹೆಚ್ಚು ಲಾಭ ಪಡೆಯಲು ಹೆಚ್ಚಿನ ಹಣವನ್ನು ಹೂಡಿಕೆ ಮಾಡುವಂತೆ ತಿಳಿಸಿದ್ದ. ಜೆನಿಫರ್ ಅವರ ಮಾತನ್ನು ನಂಬಿ 7,75,000 ರೂ.ಗಳನ್ನು ಮೇ 9ರಂದು ವರ್ಗಾಯಿಸಿದ್ದರು.
ಆದರೆ ಇತ್ತ ಹಣ ಹೂಡಿಕೆ ಮಾಡಿದ ಬಳಿಕ ಆ ಕಡೆಯ ವ್ಯಕ್ತಿ ಸೈಲಂಟ್ ಆಗಿದ್ದಾನೆ. ತನ್ನ ಹಣವನ್ನು ನೀಡದೆ ವಂಚಿಸಿದ್ದಾನೆ ಎಂದು ಜೆನಿಫರ್ ಮಣಿಪಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Udupi Online part time job fraud, women loses 7.75 lakhs for online fraud. Women from Udupi shankarpura received a message about online part time job later Jennifer who believed this lost 7.7.7 lakhs
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm