ಬ್ರೇಕಿಂಗ್ ನ್ಯೂಸ್
16-05-24 01:42 pm HK News Desk ಕ್ರೈಂ
ಹುಬ್ಬಳ್ಳಿ, ಮೇ 16: ಬುಧವಾರ ಬೆಳಗ್ಗೆ ನಡೆದ ಯುವತಿ ಅಂಜಲಿ ಹತ್ಯೆ ಪ್ರಕರಣದಲ್ಲಿ ಕರ್ತವ್ಯ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬೆಂಡಿಗೇರಿ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಮಹಿಳಾ ಹೆಡ್ ಕಾನ್ಸ್ಟೇಬಲ್ ಅಮಾನತುಗೊಳಿಸಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಆದೇಶಿಸಿದ್ದಾರೆ.
ಪೊಲೀಸ್ ಇನ್ಸ್ಪೆಕ್ಟರ್ ಸಿ.ಬಿ.ಚಿಕ್ಕೋಡಿ ಹಾಗೂ ಹೆಡ್ ಕಾನ್ಸ್ಟೇಬಲ್ ರೇಖಾ ಹಾವರಡ್ಡಿ ಅಮಾನತಾದ ಸಿಬ್ಬಂದಿ.
ಅಂಜಲಿ ಅಂಬಿಗೇರ ಎಂಬ ಯುವತಿಯನ್ನು ವಿಶ್ವನಾಥ ಎಂಬಾತ ಆಕೆಯ ಮನೆಗೆ ನುಗ್ಗಿ ಹತ್ಯೆ ಮಾಡಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ಕುಟುಂಬಸ್ಥರು ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು, "ಅಂಜಲಿಯನ್ನು ವಿಶ್ವನಾಥ ಪ್ರೀತಿಸುವಂತೆ ಪೀಡಿಸುತ್ತಿದ್ದ. ಆಕೆ ಒಪ್ಪದೇ ಇದ್ದಾಗ ನೇಹಾ ಹಿರೇಮಠಗೆ ಆದ ಹಾಗೆಯೇ ನಿನಗೂ ಆಗಲಿದೆ ಎಂದು ಬೆದರಿಕೆ ಹಾಕಿದ್ದ. ಇದರಿಂದ ಭಯಗೊಂಡಿದ್ದ ನಾವು ಈ ಬಗ್ಗೆ ತಿಳಿಸಲು ಬೆಂಡಿಗೇರಿ ಪೊಲೀಸ್ ಠಾಣೆಗೆ ಹೋಗಿದ್ದೆವು. ಆ ಸಂದರ್ಭದಲ್ಲಿ ಪೊಲೀಸರು "ಇವೆಲ್ಲಾ ಮೂಢನಂಬಿಕೆ" ಎಂದು ಹೇಳಿ ಘಟನೆಯನ್ನು ನಿರ್ಲರ್ಕ್ಷಿಸಿದ್ದರು. ಅಂದೇ ಆರೋಪಿಯ ಮೇಲೆ ಕಠಿಣ ಕ್ರಮ ತೆಗೆದುಕೊಂಡು, ಪ್ರಕರಣ ದಾಖಲಿಸುತ್ತಿದ್ದರೆ ಹತ್ಯೆ ತಪ್ಪಿಸಬಹುದಿತ್ತು" ಎಂದು ಆರೋಪಿಸಿದ್ದಾರೆ.
ಅಂಜಲಿ ಕೊಲೆಗೆ ಪೊಲೀಸರೇ ಕಾರಣ, ಬಸವರಾಜ ಬೊಮ್ಮಾಯಿ:
ಅಂಜಲಿ ಕೊಲೆ ಬೆದರಿಕೆ ದೂರು ನೀಡಿದ್ದರೂ ಆರೋಪಿಯನ್ನು ಬಂಧಿಸದೇ ಪೊಲೀಸರು ಪರೋಕ್ಷವಾಗಿ ಅಂಜಲಿ ಕೊಲೆಗೆ ಕಾರಣರಾಗಿದ್ದಾರೆ. ರಾಜ್ಯದಲ್ಲಿ ಪೊಲೀಸರನ್ನು ರಾಜಕೀಯ ವಿರೋಧಿಗಳ ದಮನಕ್ಕಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ
ಗದಗನಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ನೇಹಾ ಹಾಗೂ ಅಂಜಲಿ ಹತ್ಯೆ ಪ್ರಕರಣ ಕುರಿತು.ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು. ಈ ಪ್ರಕರಣದಲ್ಲಿ ಸಂಪೂರ್ಣವಾಗಿ ಪೊಲೀಸರ ವೈಫಲ್ಯವಿದೆ. ನೇಹಾ ತರನಾಗಿ ಕೊಲೆ ಮಾಡುವುದಾಗಿ ಹೇಳಿದ್ದಾನೆ. ಈ ಬಗ್ಗೆ ಅಂಜಲಿ ಮನೆಯವರು ದೂರು ಸಹ ನೀಡಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದರೆ ಈ ಕೊಲೆ ತಪ್ಪಿಸಬಹುದಿತ್ತು. ಕೊಲೆಯನ್ನು ತಡೆಯದೇ ಪರೋಕ್ಷವಾಗಿ ಕೊಲೆಗೆ ಪೊಲೀಸರು ಕಾರಣರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
Hubballi Anjali murder case Bendigeri Police Inspector C B Chikkodi and woman head constable suspended. After ordering an investigation by DCP (crime and traffic) into the matter, Police Commissioner Renuka Sukumar suspended Bendigeri Police Inspector C B Chikkodi and woman head constable Rekha Havaraddi from service, on charges of dereliction of duty.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm