ಬ್ರೇಕಿಂಗ್ ನ್ಯೂಸ್
16-05-24 06:32 pm Bangalore Correspondent ಕ್ರೈಂ
ಬೆಂಗಳೂರು, ಮೇ.16: ದೇಶದ ವಿರುದ್ಧ ಬೇಹುಗಾರಿಕೆ ನಡೆಸಿದ ಪ್ರಕರಣದಲ್ಲಿ ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ಎನ್ಐಎ ಅಧಿಕಾರಿಗಳು ಮೈಸೂರಿನಲ್ಲಿ ಬಂಧಿಸಿದ್ದಾರೆ.
ಮೈಸೂರಿನ ರಾಜೀವ್ ನಗರದ ನಿವಾಸಿ ನೂರುದ್ದೀನ್ ಅಲಿಯಾಸ್ ರಫಿ ಬಂಧಿತ ಆರೋಪಿ. ಭಾರತದಲ್ಲಿ ನಕಲಿ ನೋಟು ಪೂರೈಕೆ, ಪಾಕಿಸ್ತಾನದ ಪರ ಬೇಹುಗಾರಿಕೆ, ವಿದೇಶಿ ರಾಯಭಾರ ಕಚೇರಿಗಳ ಸ್ಫೋಟ ಸಂಚು ಮುಂತಾದ ಆರೋಪಗಳಿದ್ದ ಹಿನ್ನೆಲೆಯಲ್ಲಿ ಎನ್ ಐಎ ವಿಶೇಷ ನ್ಯಾಯಾಲಯ ಸರ್ಚ್ ವಾರಂಟ್ ಹೊರಡಿಸಿತ್ತು. ಆದರೆ ಹಾಜರಾಗದೆ ನೂರುದ್ದೀನ್ ಅಧಿಕಾರಿಗಳಿಗೆ ಸಿಗದೆ ತಲೆಮರೆಸಿಕೊಂಡಿದ್ದ.
ಬುಧವಾರ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಎನ್ಐಎ ಅಧಿಕಾರಿಗಳು ರಾಜೀವ್ ನಗರದ ಆರೋಪಿ ಮನೆಯಿಂದಲೇ ಹೆಡೆಮುರಿ ಕಟ್ಟಿದ್ದಾರೆ. ಮನೆಯಲ್ಲಿದ್ದ ಆತನ ಮೊಬೈಲ್ ಫೋನ್, ಪೆನ್ ಡ್ರೈವ್ ಸೇರಿದಂತೆ ಇನ್ನಿತರ ವಸ್ತುಗಳನ್ನು ವಶಪಡಿಸಿದ್ದಾರೆ. ಹತ್ತು ವರ್ಷಗಳ ಹಿಂದೆ ಬೆಂಗಳೂರಿನ ಇಸ್ರೇಲ್ ಹಾಗೂ ಚೆನ್ನೈನ ಅಮೆರಿಕಾ ರಾಯಭಾರ ಕಚೇರಿಗಳ ಮೇಲೆ ಸ್ಫೋಟಕ್ಕೆ ಸಂಚು ರೂಪಿಸಿದ್ದ ಆರೋಪ ಈತನ ಮೇಲಿದೆ. ಇದೇ ಆರೋಪದ ಮೇಲೆ ಶ್ರೀಲಂಕಾ ಪ್ರಜೆ ಮೊಹಮ್ಮದ್ ಶಕೀರ್ ಹುಸೇನ್ ಹಾಗೂ ಕೊಲಂಬೋದ ಪಾಕಿಸ್ತಾನದ ರಾಜತಾಂತ್ರಿಕ ಕಚೇರಿ ನೌಕರ, ಪಾಕಿಸ್ತಾನದ ಪ್ರಜೆ ಅಮೀರ್ ಜುಬೇರ್ ಸಿದ್ದಿಕಿಯನ್ನು ಎನ್ಐಎ ಅಧಿಕಾರಿಗಳು 2014ರಲ್ಲಿ ಬಂಧಿಸಿದ್ದರು.
The National Investigation Agency (NIA) on Wednesday arrested an accused, who had been absconding after jumping bail, in an espionage case involving a Sri Lankan and a Pakistani national. The accused, identified as Nuruddin alias Rafi, was carrying a cash reward of Rs five lakh, and was arrested from the Rajiv Nagar area of Karnataka's Mysuru, by an NIA team, an official statement by the agency said.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm