ಬ್ರೇಕಿಂಗ್ ನ್ಯೂಸ್
16-05-24 10:23 pm Mangalore Correspondent ಕ್ರೈಂ
ಮಂಗಳೂರು, ಮೇ.16: ಕೇರಳದ ಗಡಿಭಾಗ ಕೊಣಾಜೆ ಠಾಣೆ ವ್ಯಾಪ್ತಿಯ ಬಾಳೆಪುಣಿ ಸಮೀಪದ ನವಗ್ರಾಮ ಸೈಟ್ ರಸ್ತೆಯ ಬಳಿಯ ಮೈದಾನದಲ್ಲಿ ಬೈಕಿನಲ್ಲಿ ಎಂಡಿಎಂಎ ಡ್ರಗ್ಸ್ ಇಟ್ಟು ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಕೊಣಾಜೆ ಪೊಲೀಸರು ದಾಳಿ ನಡೆಸಿ, ಇಬ್ಬರನ್ನು ಬಂಧಿಸಿದ್ದಾರೆ.
ಕೈರಂಗಳ ಗ್ರಾಮದ ನಂದರಪಡ್ಪು ನಿವಾಸಿ ನಿಯಾಜ್ (27), ಬಾಳೆಪುಣಿ ನವಗ್ರಾಮ ಸೈಟ್ನಲ್ಲಿ ನೆಲೆಸಿದ್ದ, ಮೂಲತಃ ಶ್ರೀರಂಗಪಟ್ಟಣ ನಿವಾಸಿ ಜೋರ್ಡಾನ್ (19) ಬಂಧಿತರು. ಇವರ ಬಳಿಯಿದ್ದ ಮೋಟಾರ್ ಸೈಕಲ್, 20 ಸಾವಿರ ಮೌಲ್ಯದ 10.86 ಗ್ರಾಮ್ ಎಂಡಿಎಂಎ ಡ್ರಗ್ಸ್, 2 ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ.
ಕೊಣಾಜೆ ಠಾಣೆ ಇನ್ಸ್ ಪೆಕ್ಟರ್ ರವೀಂದ್ರ ಸಿ.ಎಂ, ಎಸ್ಐ ನಾಗರಾಜ್ ಎಸ್., ಸಿಬಂದಿಗಳಾದ ಎಎಸ್ಐ ಸಂಜೀವ, ರಾಮ ನಾಯ್ಕ, ಮಹಮ್ಮದ್ ಶರೀಫ್, ರೇಶ್ಮಾ, ಸುರೇಶ್, ಬಸವನಗೌಡ, ಪ್ರಶಾಂತ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Mangalore Two arrested at Balepuni for sale of drugs by Konaje Police. The arrested have been identified as Niyaz and Jordan.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm