ಬ್ರೇಕಿಂಗ್ ನ್ಯೂಸ್
16-05-24 10:23 pm Mangalore Correspondent ಕ್ರೈಂ
ಮಂಗಳೂರು, ಮೇ.16: ಕೇರಳದ ಗಡಿಭಾಗ ಕೊಣಾಜೆ ಠಾಣೆ ವ್ಯಾಪ್ತಿಯ ಬಾಳೆಪುಣಿ ಸಮೀಪದ ನವಗ್ರಾಮ ಸೈಟ್ ರಸ್ತೆಯ ಬಳಿಯ ಮೈದಾನದಲ್ಲಿ ಬೈಕಿನಲ್ಲಿ ಎಂಡಿಎಂಎ ಡ್ರಗ್ಸ್ ಇಟ್ಟು ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಕೊಣಾಜೆ ಪೊಲೀಸರು ದಾಳಿ ನಡೆಸಿ, ಇಬ್ಬರನ್ನು ಬಂಧಿಸಿದ್ದಾರೆ.
ಕೈರಂಗಳ ಗ್ರಾಮದ ನಂದರಪಡ್ಪು ನಿವಾಸಿ ನಿಯಾಜ್ (27), ಬಾಳೆಪುಣಿ ನವಗ್ರಾಮ ಸೈಟ್ನಲ್ಲಿ ನೆಲೆಸಿದ್ದ, ಮೂಲತಃ ಶ್ರೀರಂಗಪಟ್ಟಣ ನಿವಾಸಿ ಜೋರ್ಡಾನ್ (19) ಬಂಧಿತರು. ಇವರ ಬಳಿಯಿದ್ದ ಮೋಟಾರ್ ಸೈಕಲ್, 20 ಸಾವಿರ ಮೌಲ್ಯದ 10.86 ಗ್ರಾಮ್ ಎಂಡಿಎಂಎ ಡ್ರಗ್ಸ್, 2 ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ.
ಕೊಣಾಜೆ ಠಾಣೆ ಇನ್ಸ್ ಪೆಕ್ಟರ್ ರವೀಂದ್ರ ಸಿ.ಎಂ, ಎಸ್ಐ ನಾಗರಾಜ್ ಎಸ್., ಸಿಬಂದಿಗಳಾದ ಎಎಸ್ಐ ಸಂಜೀವ, ರಾಮ ನಾಯ್ಕ, ಮಹಮ್ಮದ್ ಶರೀಫ್, ರೇಶ್ಮಾ, ಸುರೇಶ್, ಬಸವನಗೌಡ, ಪ್ರಶಾಂತ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Mangalore Two arrested at Balepuni for sale of drugs by Konaje Police. The arrested have been identified as Niyaz and Jordan.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm