ಬ್ರೇಕಿಂಗ್ ನ್ಯೂಸ್
16-05-24 10:23 pm Mangalore Correspondent ಕ್ರೈಂ
ಮಂಗಳೂರು, ಮೇ.16: ಕೇರಳದ ಗಡಿಭಾಗ ಕೊಣಾಜೆ ಠಾಣೆ ವ್ಯಾಪ್ತಿಯ ಬಾಳೆಪುಣಿ ಸಮೀಪದ ನವಗ್ರಾಮ ಸೈಟ್ ರಸ್ತೆಯ ಬಳಿಯ ಮೈದಾನದಲ್ಲಿ ಬೈಕಿನಲ್ಲಿ ಎಂಡಿಎಂಎ ಡ್ರಗ್ಸ್ ಇಟ್ಟು ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಕೊಣಾಜೆ ಪೊಲೀಸರು ದಾಳಿ ನಡೆಸಿ, ಇಬ್ಬರನ್ನು ಬಂಧಿಸಿದ್ದಾರೆ.
ಕೈರಂಗಳ ಗ್ರಾಮದ ನಂದರಪಡ್ಪು ನಿವಾಸಿ ನಿಯಾಜ್ (27), ಬಾಳೆಪುಣಿ ನವಗ್ರಾಮ ಸೈಟ್ನಲ್ಲಿ ನೆಲೆಸಿದ್ದ, ಮೂಲತಃ ಶ್ರೀರಂಗಪಟ್ಟಣ ನಿವಾಸಿ ಜೋರ್ಡಾನ್ (19) ಬಂಧಿತರು. ಇವರ ಬಳಿಯಿದ್ದ ಮೋಟಾರ್ ಸೈಕಲ್, 20 ಸಾವಿರ ಮೌಲ್ಯದ 10.86 ಗ್ರಾಮ್ ಎಂಡಿಎಂಎ ಡ್ರಗ್ಸ್, 2 ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ.
ಕೊಣಾಜೆ ಠಾಣೆ ಇನ್ಸ್ ಪೆಕ್ಟರ್ ರವೀಂದ್ರ ಸಿ.ಎಂ, ಎಸ್ಐ ನಾಗರಾಜ್ ಎಸ್., ಸಿಬಂದಿಗಳಾದ ಎಎಸ್ಐ ಸಂಜೀವ, ರಾಮ ನಾಯ್ಕ, ಮಹಮ್ಮದ್ ಶರೀಫ್, ರೇಶ್ಮಾ, ಸುರೇಶ್, ಬಸವನಗೌಡ, ಪ್ರಶಾಂತ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Mangalore Two arrested at Balepuni for sale of drugs by Konaje Police. The arrested have been identified as Niyaz and Jordan.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm