ಬ್ರೇಕಿಂಗ್ ನ್ಯೂಸ್
21-05-24 05:52 pm HK News Desk ಕ್ರೈಂ
ಮುಂಬೈ, ಮೇ 21: ಮಹಾರಾಷ್ಟ್ರದಲ್ಲಿ 13 ವರ್ಷದ ಬಾಲಕನೊಬ್ಬ ಮೊಬೈಲ್ನಲ್ಲಿ ಅಶ್ಲೀಲ ಚಿತ್ರಗಳನ್ನು ನೋಡಿ ಲೈಂಗಿಕತೆ ಬಗ್ಗೆ ಆಸಕ್ತಿ ಬೆಳೆಸಿಕೊಂಡು 15 ವರ್ಷದ ಅಕ್ಕನ ಮೇಲೆಯೇ ಅತ್ಯಾಚಾರ ಎಸಗಿದ್ದಾನೆ.
ಬಾಲಕ ನಿರಂತರ ಅತ್ಯಾಚಾರ ಲ ಎಸಗಿದ ಪರಿಣಾಮ ಬಾಲಕಿ ಈಗ ಗರ್ಭಿಣಿಯಾಗಿದ್ದಾಳೆ. ಮೂರು ತಿಂಗಳು ಗರ್ಭಿಣಿಯಾಗಿದ್ದ ಬಾಲಕಿಯನ್ನು ಪೋಷಕರು ಮುಂಬೈನಲ್ಲಿರುವ ವಾಶಿ ಜನರಲ್ ಆಸ್ಪತ್ರೆಗೆ ಕರೆತಂದಿದ್ದು ಗರ್ಭಪಾತ ಮಾಡಿಸಲು ಮುಂದಾದಾಗ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಬಗ್ಗೆ ತಿಳಿದ ಪೊಲೀಸರು ಬಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಕಳೆದ ಡಿಸೆಂಬರ್ನಲ್ಲಿ ಅಕ್ಕ ಹಾಗೂ ತಮ್ಮ ಒಟ್ಟಿಗೆ ಕುಳಿತು ಮೊಬೈಲ್ನಲ್ಲಿ ನೀಲಿ ಚಿತ್ರಗಳನ್ನು ವೀಕ್ಷಿಸಿದ್ದಾರೆ. ಇದಾದ ಬಳಿಕ ಇಬ್ಬರೂ ಸೆಕ್ಸ್ ಮಾಡಲು ಪ್ರಯತ್ನಿಸಿದ್ದಾರೆ. ಜನವರಿಯಲ್ಲಿ ಬಾಲಕ ಮತ್ತೆ ವಿಡಿಯೋಗಳನ್ನು ನೋಡಿದ್ದು, ಅದಾದ ನಂತರ ಅಕ್ಕ ಬೇಡ ಎಂದರೂ ಕೇಳದೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರದ ಬಳಿಕ ಬಾಲಕಿಯ ಋತುಸ್ರಾವ ಆಗಿರಲಿಲ್ಲ. ಇದರಿಂದ ಗಾಬರಿಗೊಂಡ ಬಾಲಕಿ ತನ್ನ ತಾಯಿಗೆ ವಿಷಯ ತಿಳಿಸಿದ್ದಾಳೆ. ನಂತರ ಅವರು ಆಸ್ಪತ್ರೆಗೆ ತೆರಳಿ ಗರ್ಭಪಾತ ಮಾಡಿಸಲು ಮುಂದಾಗಿದ್ದಾರೆ.
ಬಾಲಕನ ವಿರುದ್ಧ ಪೋಕ್ಸೊ ಕೇಸು ಸೇರಿದಂತೆ ಐಪಿಸಿ ಸೆಕ್ಷನ್ 376 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣವನ್ನು ಖಂಡೇಶ್ವರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಮಕ್ಕಳ ಕಲ್ಯಾಣ ಆಯೊಗವು ಮುಂದಿನ ಕ್ರಮ ತೆಗೆದುಕೊಳ್ಳಲಿದೆ ಎಂದು ತಿಳಿದುಬಂದಿದೆ. ಮಕ್ಕಳಿಗೆ ಮೊಬೈಲ್ ಕೊಡಬಾರದು, ಕೊಟ್ಟರೂ ಅವರ ಬಗ್ಗೆ ನಿಗಾ ಇಡಬೇಕು ಎಂದು ತಜ್ಞರು ಎಚ್ಚರಿಕೆ ನೀಡುತ್ತಿದ್ದರೂ ನಗರ ಪ್ರದೇಶಗಳಲ್ಲಿ ಇಂತಹ ವೈರುಧ್ಯಕಾರಿ ಬೆಳವಣಿಗೆ ಆಗುತ್ತಿದೆ.
Police in Navi Mumbai booked a 13-year-old boy under IPC and POCSO after his parents arrived to a hospital to terminate the three-month old pregnancy of his 15-year-old sister. The minor girl in her statement to the cops alleged that her younger brother impregnated her after the siblings watched porn together.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm