ಬ್ರೇಕಿಂಗ್ ನ್ಯೂಸ್
21-05-24 10:29 pm Mangalore Correspondent ಕ್ರೈಂ
ಮಂಗಳೂರು, ಮೇ 21: ಅಪ್ರಾಪ್ತ ಯುವತಿಯನ್ನು ಮದುವೆಯಾಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಮುಸ್ಲಿಂ ಯುವಕನ ಮೇಲೆ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
2023ರ ಜೂನ್ 1ರಂದು ಮೋಂಟುಗೋಳಿ ನಿವಾಸಿ ಮೊಹಮ್ಮದ್ ಇಮ್ತಿಯಾಜ್ ಎಂಬಾತ ಮುಡಿಪು ಹಾಲ್ ನಲ್ಲಿ ಪ್ರಾಯ ಪೂರ್ತಿಯಾಗದ ಯುವತಿಯೊಬ್ಬಳನ್ನು ಮದುವೆಯಾಗಿದ್ದ. ಯುವತಿಯ ಹೆತ್ತವರೇ ಆಕೆಯನ್ನು ಮದುವೆ ಮಾಡಿಕೊಟ್ಟಿದ್ದರು.
2024ರ ಮಾರ್ಚ್ 27ರಂದು ಯುವತಿ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಆಸ್ಪತ್ರೆಯಲ್ಲಿ ವಯಸ್ಸಿನ ದೃಢೀಕರಣ ಸಂದರ್ಭದಲ್ಲಿ ಆಕೆ ಪ್ರಾಯ ಪ್ರಬುದ್ಧಳಾಗದಿರುವುದು ತಿಳಿದುಬಂದಿತ್ತು. ಆದರೆ ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಿರಲಿಲ್ಲ.
ಆನಂತರ, ಮಗು ಮತ್ತು ತಾಯಿಗೆ ಸಂಬಂಧಿಸಿ ಸರ್ಕಾರದಿಂದ ಆಹಾರ ಪಡೆಯುವ ಸಲುವಾಗಿ ಮನೆಯವರು ಸ್ಥಳೀಯ ಅಂಗನವಾಡಿಯಲ್ಲಿ ನೋಂದಣಿ ಮಾಡಿದ್ದರು. ಆಮೂಲಕ ಮಗು ತಾಯಿಗೆ 18 ಪೂರ್ತಿಯಾಗದೆ ಮದುವೆ ಮಾಡಿದ್ದು ಅಪ್ರಾಪ್ತಳಾಗಿ ಗರ್ಭಿಣಿಯಾಗಿದ್ದಾಳೆಂದು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಲಾಗಿತ್ತು. ಇಲಾಖೆಯ ಅಧಿಕಾರಿಗಳ ಸೂಚನೆಯಂತೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದು ಎಫ್ಐಆರ್ ಆಗಿದೆ. ಆರೋಪಿಯನ್ನು ಪೊಲೀಸರು ಬಂಧಿಸುವ ಸಾಧ್ಯತೆಯಿದೆ.
Mangalore man marries minor girl, booked under POSCO case by women police station.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 11:31 am
Mangalore Correspondent
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm