ಬ್ರೇಕಿಂಗ್ ನ್ಯೂಸ್
22-05-24 04:36 pm HK News Desk ಕ್ರೈಂ
ಹಾಸನ, ಮೇ 22: ಸಿನಿಮೀಯ ರೀತಿಯಲ್ಲಿ ಹಾಸನದ ಡಿವೈಎಸ್ಪಿ ಅವರ ಬ್ಯಾಂಕ್ ಖಾತೆಗೆ ಕನ್ನ ಹಾಕಿದ ಸೈಬರ್ ಕಳ್ಳರು 15 ಲಕ್ಷಕ್ಕೂ ಅಧಿಕ ಹಣ ಎಗರಿಸಿರುವ ಘಟನೆ ನಡೆದಿದೆ.
ಹಾಸನ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪಿ.ಕೆ.ಮುರಳೀಧರ್ ಅವರ ಖಾತೆಯಿಂದಲೇ 15,98,761 ಲಕ್ಷ ರೂ. ಹಣ ವರ್ಗಾವಣೆ ಮಾಡಿಕೊಂಡು ಸೈಬರ್ ಖದೀಮರು ವಂಚನೆ ಮಾಡಿದ್ದಾರೆ. ಈ ಸಂಬಂಧ ಹಾಸನ ನಗರದ ಸಿಇಎನ್ ಪೊಲೀಸ್ ಠಾಣೆಗೆ ಮುರಳೀಧರ್ ಅವರು ದೂರು ನೀಡಿದ್ದಾರೆ.
ಮಡಿಕೇರಿಯ ಕೆನರಾ ಬ್ಯಾಂಕ್ ಬ್ರಾಂಚ್ ಹಾಗೂ ಭಾಗಮಂಡಲದ ಕೆನರಾಬ್ಯಾಂಕ್ನ ಬ್ಯಾಂಕ್ ಗಳಲ್ಲಿ ಮುರಳೀಧರ್ ಅಕೌಂಟ್ ಗಳನ್ನು ಹೊಂದಿದ್ದಾರೆ. ಮೇ 20 ರಂದು ಮಧ್ಯಾಹ್ನ 1:30ರ ವೇಳೆಗೆ ಡಿವೈಎಸ್ಪಿ ಅವರ ಮೊಬೈಲ್ ಸಂಖ್ಯೆಗೆ ಖಾಲಿ ಮೆಸೇಜ್ಗಳು ಬಂದಿವೆ. ಇದಾದ ನಂತರ ತಮ್ಮ ಗಮನಕ್ಕೇ ಬಾರದೇ ಬೇರೆ ಬೇರೆ ಬ್ಯಾಂಕ್ ಖಾತೆಗಳಿಂದ ಹಣ ವರ್ಗಾವಣೆ ಆಗಿರುವುದು ಬೆಳಕಿಗೆ ಬಂದಿದೆ.
ಮಡಿಕೇರಿ ಅಕೌಂಟ್ ನಿಂದ 12,10,711 ರೂ. ಹಾಗೂ ಭಾಗಮಂಡಲದ ಅಕೌಂಟ್ ನಿಂದ 3,88,050 ರೂ. ಸೇರಿದಂತೆ ಒಟ್ಟು 15,98,761 ರೂ. ಅನ್ನು ಅಪರಿಚಿತ ಬ್ಯಾಂಕ್ ಖಾತೆಗಳಿಗೆ ಟ್ರಾನ್ಸ್ಫರ್ ಮಾಡಲಾಗಿದೆ.
ಸದ್ಯ ಖದೀಮರನ್ನು ಪತ್ತೆ ಮಾಡಿ ತಮ್ಮ ಹಣ ವಾಪಸ್ ಕೊಡಿಸುವಂತೆ ಸೆನ್ ಪೊಲೀಸ್ ಠಾಣೆಗೆ ಡಿವೈಎಸ್ಪಿ ಮುರುಳಿಧರ್ ದೂರು ನೀಡಿದ್ದಾರೆ. ಏನೋ ಸಾಹೇಬ್ರು ಸ್ಟೇಷನ್ ವಿಸಿಟ್ ಗೆ ಬಂದಿರಬಹುದು ಅನ್ಕೊಂಡ ಸೈಬರ್ ಸಿಬ್ಬಂದಿಗಳು ಅಧಿಕಾರಿಯೇ ಸ್ವತಃ ಹಣ ಕಳ್ಕೊಂಡ ವಿಷಯ ಕೇಳಿ ಬೆಚ್ಚಿಬಿದ್ದಿದ್ದಾರೆ.
Hassan Miscreants allegedly hacked bank accounts of Hassan DySP P K Muralidhar. Miscreants allegedly hacked the bank accounts of Hassan sub-division DySP P K Muralidhar and transferred Rs 15.98 lakh to various accounts.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm