ಬ್ರೇಕಿಂಗ್ ನ್ಯೂಸ್
04-12-20 12:02 pm Headline Karnataka News Network ಕ್ರೈಂ
ಶಿವಮೊಗ್ಗ, ಡಿಸೆಂಬರ್ 03: ಬಜರಂಗದಳ ಸಹ ಸಂಚಾಲಕ ನಾಗೇಶ್ ಮೇಲಿನ ಹಲ್ಲೆ ಪ್ರಕರಣ ಸಂಬಂಧ ನಗರದ ಕೆಲವೆಡೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಶಿವಮೊಗ್ಗ ತಹಶೀಲ್ದಾರ್ ನಾಗರಾಜ್ ನಿಷೇಧಾಜ್ಞೆ ವಿಧಿಸಿ ಆದೇಶ ಹೊರಡಿಸಿದ್ದಾರೆ. ಡಿಸೆಂಬರ್ 3 ಗುರುವಾರ ಮಧ್ಯಾಹ್ನದಿಂದ ಶನಿವಾರ, ಡಿ. 5ರ ಬೆಳಿಗ್ಗೆ 10 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.ಗುರುವಾರ ಬೆಳಿಗ್ಗೆ ನೆಹರೂ ಕ್ರೀಡಾಂಗಣಕ್ಕೆ ವಾಕಿಂಗ್ ಗೆಂದು ಹೊರಟಿದ್ದ ಬಜರಂಗದಳ ಸಹ ಸಂಚಾಲಕ ನಾಗೇಶ್ ಮೇಲೆ ದುಷ್ಕರ್ಮಿಗಳು ಲಷ್ಕರ್ ಮೊಹಲ್ಲಾದಲ್ಲಿ ಹಲ್ಲೆ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.


ಈ ವಿಷಯ ಹರಡುತ್ತಿದ್ದಂತೆ ಬಜರಂಗದಳದ ಮುಖಂಡರು, ಕಾರ್ಯಕರ್ತರು ಆಸ್ಪತ್ರೆ ಮುಂದೆ ಸೇರಿದ್ದರು. ಹಲ್ಲೆ ಪ್ರಕರಣ ಸಂಬಂಧ ಗುರುವಾರ ಮಧ್ಯಾಹ್ನ ಶಿವಮೊಗ್ಗ ನಗರ ಕೋಟೆ ಠಾಣಾ ವ್ಯಾಪ್ತಿಯಲ್ಲಿ ಎರಡು ಕೋಮಿನ ನಡುವೆ ಜಗಳವಾಗಿದ್ದು, ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೀಗಾಗಿ ಶಾಂತಿ ಕಾಪಾಡುವ ಸಲುವಾಗಿ ನಿಷೇಧಾಜ್ಞೆ ಜಾರಿಗೊಳಿಸಿರುವುದಾಗಿ ತಹಶೀಲ್ದಾರ್ ಆದೇಶದಲ್ಲಿ ತಿಳಿಸಿದ್ದಾರೆ.
ಜಿಲ್ಲಾಡಳಿತದ ಆದೇಶದ ಮೇರೆಗೆ ನಗರದಾದ್ಯಂತ 144 ಸೆಕ್ಷನ್ ಜಾರಿಗೊಳಿಸಿದ್ದು, ಜನರು ಗುಂಪುಗೂಡದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಮೆರವಣಿಗೆ, ಸಭೆ ಸಮಾರಂಭಗಳನ್ನು ನಡೆಸದಂತೆ ನಿಷೇಧ ಹೇರಲಾಗಿದೆ.
Communal Violence in Shivamogga, Prohibitory orders imposed to be in force from Thursday, December 3 till Saturday, December 5
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm