ಬ್ರೇಕಿಂಗ್ ನ್ಯೂಸ್
28-05-24 05:01 pm HK News Desk ಕ್ರೈಂ
ಕಲಬುರಗಿ, ಮೇ 28: ಮುಂಬೈ ಕ್ರೈಂ ಬ್ರಾಂಚ್ ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ಹಿರಿಯ ವೈದ್ಯ ಡಾ.ಪಿ.ಎಸ್. ಶಂಕರ್ ಅವರಿಗೆ ಫೋನ್ ಕರೆ ಮಾಡಿದ ವಂಚಕ, ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಾಗಿದೆ ಎಂದು ಬೆದರಿಸಿ 76.65 ಲಕ್ಷ ವಂಚಿಸಿದ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇ 13ರಂದು ಶಂಕರ್ ಅವರಿಗೆ ಕರೆ ಬಂದಿತ್ತು. ಮಾತನಾಡಿದ ವ್ಯಕ್ತಿ ತನ್ನ ಹೆಸರು ವಿಜಯಕುಮಾರ ಚೌಬೆ, ಮುಂಬೈ ಕ್ರೈಂ ಬ್ರಾಂಚ್ ಪೊಲೀಸ್ ಇನ್ಸ್ಪೆಕ್ಟರ್ ಎಂದು ಹೇಳಿಕೊಂಡಿದ್ದ. ನಿಮ್ಮ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಾಗಿದೆ. ಜೆಟ್ ಏರ್ವೇಸ್ ಮಾಲೀಕ 256 ಬ್ಯಾಂಕ್ಗಳು ಖಾತೆಗಳನ್ನು ತೆರೆದಿದ್ದಾರೆ. ಅವುಗಳಲ್ಲಿ ನಿಮ್ಮ ಹೆಸರಿನ ಬ್ಯಾಂಕ್ ಖಾತೆಯಿಂದ ಹಣ ಅಕ್ರಮ ವರ್ಗಾವಣೆ ಮಾಡಿಕೊಂಡಿದ್ದಾರೆ. ನೀವು ಅಪರಾಧ ಮಾಡಿಲ್ಲ. ಆದರೆ, ನಿಮ್ಮ ವಿಚಾರಣೆ ಮಾಡಬೇಕಾಗುತ್ತದೆ ಎಂದ ವಂಚಕ, ವಿವಿಧ ಬ್ಯಾಂಕ್ಗಳಲ್ಲಿ ಶಂಕರ್ ಅವರು ಇರಿಸಿದ ಠೇವಣಿಯ ಮಾಹಿತಿ ಕೇಳಿದ ಎಂದು ಪೊಲೀಸರು ತಿಳಿಸಿದ್ದಾರೆ.
ವಂಚಕನ ಮಾತು ನಂಬಿದ ಶಂಕರ್ , ಟಿಎಂಬಿ ಬ್ಯಾಂಕ್ನಲ್ಲಿ ₹ 45 ಲಕ್ಷ, ಎಸ್ಬಿಐ ಬ್ಯಾಂಕ್ನಲ್ಲಿ ₹ 49 ಲಕ್ಷ ಹಾಗೂ ಕೆನರಾ ಬ್ಯಾಂಕ್ನಲ್ಲಿ ₹ 10 ಲಕ್ಷ ಇರಿಸಿದ್ದಾಗಿ ಮಾಹಿತಿ ಹಂಚಿಕೊಂಡರು. ಈ ಬಗ್ಗೆ ಯಾರೊಂದಿಗೂ ಮಾಹಿತಿ ಹಂಚಿಕೊಳ್ಳದೆ, 15 ದಿನ ಎಲ್ಲಿಗೂ ಹೋಗದಂತೆ ವಂಚಕ ಹೆದರಿಸಿದ್ದ ಎಂದಿದ್ದಾರೆ.
Kalaburagi doctor looses 76 lakhs from online fraudters posing as CBI officers. Doctor was threatened of illegal money transfer and later was looted by fraudters. A case has been registered at the cyber police station.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am