ಬ್ರೇಕಿಂಗ್ ನ್ಯೂಸ್
28-05-24 05:01 pm HK News Desk ಕ್ರೈಂ
ಕಲಬುರಗಿ, ಮೇ 28: ಮುಂಬೈ ಕ್ರೈಂ ಬ್ರಾಂಚ್ ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ಹಿರಿಯ ವೈದ್ಯ ಡಾ.ಪಿ.ಎಸ್. ಶಂಕರ್ ಅವರಿಗೆ ಫೋನ್ ಕರೆ ಮಾಡಿದ ವಂಚಕ, ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಾಗಿದೆ ಎಂದು ಬೆದರಿಸಿ 76.65 ಲಕ್ಷ ವಂಚಿಸಿದ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇ 13ರಂದು ಶಂಕರ್ ಅವರಿಗೆ ಕರೆ ಬಂದಿತ್ತು. ಮಾತನಾಡಿದ ವ್ಯಕ್ತಿ ತನ್ನ ಹೆಸರು ವಿಜಯಕುಮಾರ ಚೌಬೆ, ಮುಂಬೈ ಕ್ರೈಂ ಬ್ರಾಂಚ್ ಪೊಲೀಸ್ ಇನ್ಸ್ಪೆಕ್ಟರ್ ಎಂದು ಹೇಳಿಕೊಂಡಿದ್ದ. ನಿಮ್ಮ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಾಗಿದೆ. ಜೆಟ್ ಏರ್ವೇಸ್ ಮಾಲೀಕ 256 ಬ್ಯಾಂಕ್ಗಳು ಖಾತೆಗಳನ್ನು ತೆರೆದಿದ್ದಾರೆ. ಅವುಗಳಲ್ಲಿ ನಿಮ್ಮ ಹೆಸರಿನ ಬ್ಯಾಂಕ್ ಖಾತೆಯಿಂದ ಹಣ ಅಕ್ರಮ ವರ್ಗಾವಣೆ ಮಾಡಿಕೊಂಡಿದ್ದಾರೆ. ನೀವು ಅಪರಾಧ ಮಾಡಿಲ್ಲ. ಆದರೆ, ನಿಮ್ಮ ವಿಚಾರಣೆ ಮಾಡಬೇಕಾಗುತ್ತದೆ ಎಂದ ವಂಚಕ, ವಿವಿಧ ಬ್ಯಾಂಕ್ಗಳಲ್ಲಿ ಶಂಕರ್ ಅವರು ಇರಿಸಿದ ಠೇವಣಿಯ ಮಾಹಿತಿ ಕೇಳಿದ ಎಂದು ಪೊಲೀಸರು ತಿಳಿಸಿದ್ದಾರೆ.
ವಂಚಕನ ಮಾತು ನಂಬಿದ ಶಂಕರ್ , ಟಿಎಂಬಿ ಬ್ಯಾಂಕ್ನಲ್ಲಿ ₹ 45 ಲಕ್ಷ, ಎಸ್ಬಿಐ ಬ್ಯಾಂಕ್ನಲ್ಲಿ ₹ 49 ಲಕ್ಷ ಹಾಗೂ ಕೆನರಾ ಬ್ಯಾಂಕ್ನಲ್ಲಿ ₹ 10 ಲಕ್ಷ ಇರಿಸಿದ್ದಾಗಿ ಮಾಹಿತಿ ಹಂಚಿಕೊಂಡರು. ಈ ಬಗ್ಗೆ ಯಾರೊಂದಿಗೂ ಮಾಹಿತಿ ಹಂಚಿಕೊಳ್ಳದೆ, 15 ದಿನ ಎಲ್ಲಿಗೂ ಹೋಗದಂತೆ ವಂಚಕ ಹೆದರಿಸಿದ್ದ ಎಂದಿದ್ದಾರೆ.
Kalaburagi doctor looses 76 lakhs from online fraudters posing as CBI officers. Doctor was threatened of illegal money transfer and later was looted by fraudters. A case has been registered at the cyber police station.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm