ಬ್ರೇಕಿಂಗ್ ನ್ಯೂಸ್
29-05-24 11:21 am HK News Desk ಕ್ರೈಂ
ಮಧ್ಯಪ್ರದೇಶ, ಮೇ 29: ರಾಜ್ಯದ ಛಿಂದ್ವಾಡದಲ್ಲಿ ಕಳೆದ ರಾತ್ರಿ ಭೀಕರ ಹತ್ಯಾಕಾಂಡ ನಡೆದಿದೆ. ತನ್ನ ಕುಟುಂಬದ 8 ಸದಸ್ಯರನ್ನು ಕೊಡಲಿಯಿಂದ ಕೊಚ್ಚಿ ಹತ್ಯೆಗೈದ ನರರಾಕ್ಷಸ ಮನೆ ಯಜಮಾನ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ತಮಿಯಾದ ಬೋದಲ್ ಕಚಾರ್ ಗ್ರಾಮದಲ್ಲಿ ಬುಡಕಟ್ಟು ಕುಟುಂಬದ ಎಂಟು ಜನರನ್ನು ಕುಟುಂಬದ ಮುಖ್ಯಸ್ಥ ಕೊಡಲಿಯಿಂದ ಕೊಲೆಗೈದು, ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ" ಎಂದು ಹೆಚ್ಚುವರಿ ಎಸ್ಪಿ ಅವಧೇಶ್ ಸಿಂಗ್ ತಿಳಿಸಿದ್ದಾರೆ.
ಈ ಘಟನೆಯಿಂದ ಇಡೀ ಗ್ರಾಮವೇ ಸ್ತಬ್ಧವಾಗಿದೆ. ಕುಟುಂಬದ ಮಾಲೀಕ ಮಾನಸಿಕವಾಗಿ ನೊಂದಿದ್ದ. ಹೀಗಾಗಿ ತನ್ನ ಮನೆಯವರನ್ನೆಲ್ಲ ಕೋಪಗೊಂಡು ಕೊಲೆ ಮಾಡಿದ್ದಾನೆ ಎಂದು ಗ್ರಾಮದ ಜನರು ಹೇಳಿದ್ದಾರೆ. ಆದರೆ ಈ ವಿಚಾರವನ್ನು ಪೊಲೀಸರು ಖಚಿತಪಡಿಸಿಲ್ಲ.
ಜಿಲ್ಲಾ ಕೇಂದ್ರದಿಂದ ನೂರು ಕಿ.ಮೀ ದೂರದಲ್ಲಿ ಈ ಘಟನೆ ನಡೆದಿದ್ದು, ಛಿಂದ್ವಾರ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A man allegedly hacked to death at least eight members of his joint family with an axe in Madhya Pradesh's Chhindwara district and later died by suicide after hanging himself, a police official said today (May 29).
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm