ಬ್ರೇಕಿಂಗ್ ನ್ಯೂಸ್
30-05-24 10:58 am Mangalore Correspondent ಕ್ರೈಂ
ಮಂಗಳೂರು, ಮೇ 30: ಅಪರಿಚಿತ ವ್ಯಕ್ತಿಯ ಮಾತು ಕೇಳಿ ಕ್ರಿಪ್ಟೋ ಕರೆನ್ಸಿಯ ವ್ಯವಹಾರ ಮಾಡಲು ಹೋಗಿದ್ದ ಉಪ್ಪಿನಂಗಡಿ ಬಳಿಯ ಇಚ್ಲಂಪಾಡಿ ನಿವಾಸಿ ಯುವಕನೊಬ್ಬ ಒಂದು ಕೋಟಿಗೂ ಹೆಚ್ಚು ಹಣ ಕಳಕೊಂಡ ಘಟನೆ ನಡೆದಿದೆ.
ಇಚ್ಲಂಪಾಡಿ ಗ್ರಾಮದ ಕೆಡೆಂಬೈಲು ಪುಲಿಕ್ಕಲ್ ನಿವಾಸಿ ಪಿ.ಜಿ. ಸಜಿ (43) ಹಣ ಕಳಕೊಂಡವರು. ಅವರಿಗೆ ಮೇ 25ರಂದು ಟೆಲಿಗ್ರಾಮ್ ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಸಂಪರ್ಕವಾಗಿದ್ದ. ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭ ಬರುವುದಾಗಿ ಹೇಳಿ ನಂಬಿಸಿದ್ದಾನೆ. ಅದರಂತೆ, ಅಮೆರಿಕದ ಕ್ರಿಪ್ಟೋ ಕರೆನ್ಸಿಗೆ ಹಣ ಹೂಡಿಕೆ ಮಾಡಲು ಬಿನೇನ್ಸ್ ಏಪ್ ಮತ್ತು ಡಿಫೈ ಏಪ್ ಡೌನ್ಲೋಡ್ ಮಾಡುವಂತೆ ತಿಳಿಸಿದ್ದಾನೆ.
ಅದರಂತೆ ಸಜಿ ಅವರು ತಮ್ಮ ಮೊಬೈಲಿಗೆ ಆ ಏಪ್ ಗಳನ್ನು ಡೌನ್ಲೋಡ್ ಮಾಡಿದ್ದು, ಆ ವ್ಯಕ್ತಿಯ ಸೂಚನೆಯಂತೆ ತನ್ನ ಬ್ಯಾಂಕ್ ಖಾತೆಗಳಿಂದ 1,05,79,711 ರೂ. ಹಣ ವರ್ಗಾಯಿಸಿದ್ದಾರೆ. ಕ್ರಿಪ್ಟೋ ಕರೆನ್ಸಿಯಲ್ಲಿ ಟ್ರೇಡಿಂಗ್ ಮಾಡುವುದಕ್ಕಾಗಿ ಏಪ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಿದ್ದರು. ಆದರೆ, ಹಣವನ್ನು ಹಿಂತಿರುಗಿ ತೆಗೆಯಲಾಗದೇ ಇದ್ದಾಗ ಮೋಸ ಹೋಗಿರುವುದು ತಿಳಿದುಬಂದಿದ್ದು, ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
A 43-year-old Bengaluru businessman, hailing from Ichalampady in Kadaba taluk of Dakshina Kannada district, lost over Rs 1.05 crore while allegedly attempting to trade in Crypto currency.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm