ಬ್ರೇಕಿಂಗ್ ನ್ಯೂಸ್
30-05-24 10:58 am Mangalore Correspondent ಕ್ರೈಂ
ಮಂಗಳೂರು, ಮೇ 30: ಅಪರಿಚಿತ ವ್ಯಕ್ತಿಯ ಮಾತು ಕೇಳಿ ಕ್ರಿಪ್ಟೋ ಕರೆನ್ಸಿಯ ವ್ಯವಹಾರ ಮಾಡಲು ಹೋಗಿದ್ದ ಉಪ್ಪಿನಂಗಡಿ ಬಳಿಯ ಇಚ್ಲಂಪಾಡಿ ನಿವಾಸಿ ಯುವಕನೊಬ್ಬ ಒಂದು ಕೋಟಿಗೂ ಹೆಚ್ಚು ಹಣ ಕಳಕೊಂಡ ಘಟನೆ ನಡೆದಿದೆ.
ಇಚ್ಲಂಪಾಡಿ ಗ್ರಾಮದ ಕೆಡೆಂಬೈಲು ಪುಲಿಕ್ಕಲ್ ನಿವಾಸಿ ಪಿ.ಜಿ. ಸಜಿ (43) ಹಣ ಕಳಕೊಂಡವರು. ಅವರಿಗೆ ಮೇ 25ರಂದು ಟೆಲಿಗ್ರಾಮ್ ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಸಂಪರ್ಕವಾಗಿದ್ದ. ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭ ಬರುವುದಾಗಿ ಹೇಳಿ ನಂಬಿಸಿದ್ದಾನೆ. ಅದರಂತೆ, ಅಮೆರಿಕದ ಕ್ರಿಪ್ಟೋ ಕರೆನ್ಸಿಗೆ ಹಣ ಹೂಡಿಕೆ ಮಾಡಲು ಬಿನೇನ್ಸ್ ಏಪ್ ಮತ್ತು ಡಿಫೈ ಏಪ್ ಡೌನ್ಲೋಡ್ ಮಾಡುವಂತೆ ತಿಳಿಸಿದ್ದಾನೆ.
ಅದರಂತೆ ಸಜಿ ಅವರು ತಮ್ಮ ಮೊಬೈಲಿಗೆ ಆ ಏಪ್ ಗಳನ್ನು ಡೌನ್ಲೋಡ್ ಮಾಡಿದ್ದು, ಆ ವ್ಯಕ್ತಿಯ ಸೂಚನೆಯಂತೆ ತನ್ನ ಬ್ಯಾಂಕ್ ಖಾತೆಗಳಿಂದ 1,05,79,711 ರೂ. ಹಣ ವರ್ಗಾಯಿಸಿದ್ದಾರೆ. ಕ್ರಿಪ್ಟೋ ಕರೆನ್ಸಿಯಲ್ಲಿ ಟ್ರೇಡಿಂಗ್ ಮಾಡುವುದಕ್ಕಾಗಿ ಏಪ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಿದ್ದರು. ಆದರೆ, ಹಣವನ್ನು ಹಿಂತಿರುಗಿ ತೆಗೆಯಲಾಗದೇ ಇದ್ದಾಗ ಮೋಸ ಹೋಗಿರುವುದು ತಿಳಿದುಬಂದಿದ್ದು, ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
A 43-year-old Bengaluru businessman, hailing from Ichalampady in Kadaba taluk of Dakshina Kannada district, lost over Rs 1.05 crore while allegedly attempting to trade in Crypto currency.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm