ಬ್ರೇಕಿಂಗ್ ನ್ಯೂಸ್
30-05-24 12:32 pm Mangalore Correspondent ಕ್ರೈಂ
ಮಂಗಳೂರು, ಮೇ 30: ಸುರತ್ಕಲ್ ಬಳಿಯ ಕುಳಾಯಿ ಬಾರ್ ಮುಂಭಾಗದಲ್ಲಿ ನಿನ್ನೆ ರಾತ್ರಿ ರೌಡಿ ಶೀಟರ್ ಒಬ್ಬನ ಕೊಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಆತ ಅಪಾಯದಿಂದ ಪಾರಾಗಿದ್ದಾನೆ. ಮನೋಜ್ ಕೋಡಿಕೆರೆ ಗ್ಯಾಂಗ್ ನವರು ಕೃತ್ಯ ಎಸಗಿದ್ದಾರೆ ಎಂದು ಹಲ್ಲೆಗೀಡಾದ ಭರತ್ ಶೆಟ್ಟಿ ಸುರತ್ಕಲ್ ಠಾಣೆಗೆ ದೂರು ನೀಡಿದ್ದಾನೆ.
ಕೋಡಿಕೆರೆ ನಿವಾಸಿ ಭರತ್ ಶೆಟ್ಟಿ(32) ಹಲ್ಲೆಗೀಡಾದ ವ್ಯಕ್ತಿ. ಈತ ಸುರತ್ಕಲ್ ಮತ್ತು ಪಾಂಡೇಶ್ವರ ಠಾಣೆಯಲ್ಲಿ ಕೊಲೆ ಆರೋಪಿಯಾಗಿದ್ದು, ರೌಡಿ ಶೀಟರ್ ಆಗಿದ್ದಾನೆ. ಈ ಹಿಂದೆ ಕೋಡಿಕೆರೆ ಗ್ಯಾಂಗಿನಲ್ಲೇ ಇದ್ದ ಭರತ್ ಶೆಟ್ಟಿಗೆ ಗ್ಯಾಂಗ್ ಲೀಡರ್ ಮನೋಜ್ ಕೋಡಿಕೆರೆ ಜೊತೆ ವೈಮನಸ್ಸು ಉಂಟಾಗಿತ್ತು. ನಿನ್ನೆ ರಾತ್ರಿ ಕುಳಾಯಿ ಬಾರ್ ಹೊರಗಡೆ ಇದ್ದಾಗ, ಕಾರಿನಲ್ಲಿ ಬಂದಿದ್ದ ಕೋಡಿಕೆರೆ ಗ್ಯಾಂಗಿನ ಚೇತು, ಗುಜ್ಜೆ ಶೈಲು, ರಾಜು ಫರಂಗಿಪೇಟೆ, ಕಿಶನ್ ಕೋಡಿಕೆರೆ ಎಂಬವರು ಭರತ್ ಶೆಟ್ಟಿ ಮೇಲೆ ತಲವಾರಿನಲ್ಲಿ ದಾಳಿ ನಡೆಸಿದ್ದಾರೆ.
ಭರತ್ ಶೆಟ್ಟಿ ಕೈ ಬೆರಳು ಕಟ್ ಆಗಿದ್ದು, ಅಪಾಯ ಅರಿತು ಅಲ್ಲಿಂದ ತಪ್ಪಿಸಿಕೊಂಡಿದ್ದಾನೆ. ಆರೋಪಿಗಳು ಪರಾರಿಯಾಗಿದ್ದಾರೆ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Manoj Kodikere gang attacks rowdy sheeter Bharath shetty near kulai. Bharath shetty who was a close aide of Manjo Kodikere had left the gang over personal issues, gang attacked Bharath when we was about to return home from wine store at kulai.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm