ಬ್ರೇಕಿಂಗ್ ನ್ಯೂಸ್
30-05-24 12:32 pm Mangalore Correspondent ಕ್ರೈಂ
ಮಂಗಳೂರು, ಮೇ 30: ಸುರತ್ಕಲ್ ಬಳಿಯ ಕುಳಾಯಿ ಬಾರ್ ಮುಂಭಾಗದಲ್ಲಿ ನಿನ್ನೆ ರಾತ್ರಿ ರೌಡಿ ಶೀಟರ್ ಒಬ್ಬನ ಕೊಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಆತ ಅಪಾಯದಿಂದ ಪಾರಾಗಿದ್ದಾನೆ. ಮನೋಜ್ ಕೋಡಿಕೆರೆ ಗ್ಯಾಂಗ್ ನವರು ಕೃತ್ಯ ಎಸಗಿದ್ದಾರೆ ಎಂದು ಹಲ್ಲೆಗೀಡಾದ ಭರತ್ ಶೆಟ್ಟಿ ಸುರತ್ಕಲ್ ಠಾಣೆಗೆ ದೂರು ನೀಡಿದ್ದಾನೆ.
ಕೋಡಿಕೆರೆ ನಿವಾಸಿ ಭರತ್ ಶೆಟ್ಟಿ(32) ಹಲ್ಲೆಗೀಡಾದ ವ್ಯಕ್ತಿ. ಈತ ಸುರತ್ಕಲ್ ಮತ್ತು ಪಾಂಡೇಶ್ವರ ಠಾಣೆಯಲ್ಲಿ ಕೊಲೆ ಆರೋಪಿಯಾಗಿದ್ದು, ರೌಡಿ ಶೀಟರ್ ಆಗಿದ್ದಾನೆ. ಈ ಹಿಂದೆ ಕೋಡಿಕೆರೆ ಗ್ಯಾಂಗಿನಲ್ಲೇ ಇದ್ದ ಭರತ್ ಶೆಟ್ಟಿಗೆ ಗ್ಯಾಂಗ್ ಲೀಡರ್ ಮನೋಜ್ ಕೋಡಿಕೆರೆ ಜೊತೆ ವೈಮನಸ್ಸು ಉಂಟಾಗಿತ್ತು. ನಿನ್ನೆ ರಾತ್ರಿ ಕುಳಾಯಿ ಬಾರ್ ಹೊರಗಡೆ ಇದ್ದಾಗ, ಕಾರಿನಲ್ಲಿ ಬಂದಿದ್ದ ಕೋಡಿಕೆರೆ ಗ್ಯಾಂಗಿನ ಚೇತು, ಗುಜ್ಜೆ ಶೈಲು, ರಾಜು ಫರಂಗಿಪೇಟೆ, ಕಿಶನ್ ಕೋಡಿಕೆರೆ ಎಂಬವರು ಭರತ್ ಶೆಟ್ಟಿ ಮೇಲೆ ತಲವಾರಿನಲ್ಲಿ ದಾಳಿ ನಡೆಸಿದ್ದಾರೆ.
ಭರತ್ ಶೆಟ್ಟಿ ಕೈ ಬೆರಳು ಕಟ್ ಆಗಿದ್ದು, ಅಪಾಯ ಅರಿತು ಅಲ್ಲಿಂದ ತಪ್ಪಿಸಿಕೊಂಡಿದ್ದಾನೆ. ಆರೋಪಿಗಳು ಪರಾರಿಯಾಗಿದ್ದಾರೆ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Manoj Kodikere gang attacks rowdy sheeter Bharath shetty near kulai. Bharath shetty who was a close aide of Manjo Kodikere had left the gang over personal issues, gang attacked Bharath when we was about to return home from wine store at kulai.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 11:31 am
Mangalore Correspondent
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm