ಬ್ರೇಕಿಂಗ್ ನ್ಯೂಸ್
30-05-24 12:32 pm Mangalore Correspondent ಕ್ರೈಂ
ಮಂಗಳೂರು, ಮೇ 30: ಸುರತ್ಕಲ್ ಬಳಿಯ ಕುಳಾಯಿ ಬಾರ್ ಮುಂಭಾಗದಲ್ಲಿ ನಿನ್ನೆ ರಾತ್ರಿ ರೌಡಿ ಶೀಟರ್ ಒಬ್ಬನ ಕೊಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಆತ ಅಪಾಯದಿಂದ ಪಾರಾಗಿದ್ದಾನೆ. ಮನೋಜ್ ಕೋಡಿಕೆರೆ ಗ್ಯಾಂಗ್ ನವರು ಕೃತ್ಯ ಎಸಗಿದ್ದಾರೆ ಎಂದು ಹಲ್ಲೆಗೀಡಾದ ಭರತ್ ಶೆಟ್ಟಿ ಸುರತ್ಕಲ್ ಠಾಣೆಗೆ ದೂರು ನೀಡಿದ್ದಾನೆ.
ಕೋಡಿಕೆರೆ ನಿವಾಸಿ ಭರತ್ ಶೆಟ್ಟಿ(32) ಹಲ್ಲೆಗೀಡಾದ ವ್ಯಕ್ತಿ. ಈತ ಸುರತ್ಕಲ್ ಮತ್ತು ಪಾಂಡೇಶ್ವರ ಠಾಣೆಯಲ್ಲಿ ಕೊಲೆ ಆರೋಪಿಯಾಗಿದ್ದು, ರೌಡಿ ಶೀಟರ್ ಆಗಿದ್ದಾನೆ. ಈ ಹಿಂದೆ ಕೋಡಿಕೆರೆ ಗ್ಯಾಂಗಿನಲ್ಲೇ ಇದ್ದ ಭರತ್ ಶೆಟ್ಟಿಗೆ ಗ್ಯಾಂಗ್ ಲೀಡರ್ ಮನೋಜ್ ಕೋಡಿಕೆರೆ ಜೊತೆ ವೈಮನಸ್ಸು ಉಂಟಾಗಿತ್ತು. ನಿನ್ನೆ ರಾತ್ರಿ ಕುಳಾಯಿ ಬಾರ್ ಹೊರಗಡೆ ಇದ್ದಾಗ, ಕಾರಿನಲ್ಲಿ ಬಂದಿದ್ದ ಕೋಡಿಕೆರೆ ಗ್ಯಾಂಗಿನ ಚೇತು, ಗುಜ್ಜೆ ಶೈಲು, ರಾಜು ಫರಂಗಿಪೇಟೆ, ಕಿಶನ್ ಕೋಡಿಕೆರೆ ಎಂಬವರು ಭರತ್ ಶೆಟ್ಟಿ ಮೇಲೆ ತಲವಾರಿನಲ್ಲಿ ದಾಳಿ ನಡೆಸಿದ್ದಾರೆ.
ಭರತ್ ಶೆಟ್ಟಿ ಕೈ ಬೆರಳು ಕಟ್ ಆಗಿದ್ದು, ಅಪಾಯ ಅರಿತು ಅಲ್ಲಿಂದ ತಪ್ಪಿಸಿಕೊಂಡಿದ್ದಾನೆ. ಆರೋಪಿಗಳು ಪರಾರಿಯಾಗಿದ್ದಾರೆ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Manoj Kodikere gang attacks rowdy sheeter Bharath shetty near kulai. Bharath shetty who was a close aide of Manjo Kodikere had left the gang over personal issues, gang attacked Bharath when we was about to return home from wine store at kulai.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm