ಬ್ರೇಕಿಂಗ್ ನ್ಯೂಸ್
30-05-24 12:32 pm Mangalore Correspondent ಕ್ರೈಂ
ಮಂಗಳೂರು, ಮೇ 30: ಸುರತ್ಕಲ್ ಬಳಿಯ ಕುಳಾಯಿ ಬಾರ್ ಮುಂಭಾಗದಲ್ಲಿ ನಿನ್ನೆ ರಾತ್ರಿ ರೌಡಿ ಶೀಟರ್ ಒಬ್ಬನ ಕೊಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಆತ ಅಪಾಯದಿಂದ ಪಾರಾಗಿದ್ದಾನೆ. ಮನೋಜ್ ಕೋಡಿಕೆರೆ ಗ್ಯಾಂಗ್ ನವರು ಕೃತ್ಯ ಎಸಗಿದ್ದಾರೆ ಎಂದು ಹಲ್ಲೆಗೀಡಾದ ಭರತ್ ಶೆಟ್ಟಿ ಸುರತ್ಕಲ್ ಠಾಣೆಗೆ ದೂರು ನೀಡಿದ್ದಾನೆ.
ಕೋಡಿಕೆರೆ ನಿವಾಸಿ ಭರತ್ ಶೆಟ್ಟಿ(32) ಹಲ್ಲೆಗೀಡಾದ ವ್ಯಕ್ತಿ. ಈತ ಸುರತ್ಕಲ್ ಮತ್ತು ಪಾಂಡೇಶ್ವರ ಠಾಣೆಯಲ್ಲಿ ಕೊಲೆ ಆರೋಪಿಯಾಗಿದ್ದು, ರೌಡಿ ಶೀಟರ್ ಆಗಿದ್ದಾನೆ. ಈ ಹಿಂದೆ ಕೋಡಿಕೆರೆ ಗ್ಯಾಂಗಿನಲ್ಲೇ ಇದ್ದ ಭರತ್ ಶೆಟ್ಟಿಗೆ ಗ್ಯಾಂಗ್ ಲೀಡರ್ ಮನೋಜ್ ಕೋಡಿಕೆರೆ ಜೊತೆ ವೈಮನಸ್ಸು ಉಂಟಾಗಿತ್ತು. ನಿನ್ನೆ ರಾತ್ರಿ ಕುಳಾಯಿ ಬಾರ್ ಹೊರಗಡೆ ಇದ್ದಾಗ, ಕಾರಿನಲ್ಲಿ ಬಂದಿದ್ದ ಕೋಡಿಕೆರೆ ಗ್ಯಾಂಗಿನ ಚೇತು, ಗುಜ್ಜೆ ಶೈಲು, ರಾಜು ಫರಂಗಿಪೇಟೆ, ಕಿಶನ್ ಕೋಡಿಕೆರೆ ಎಂಬವರು ಭರತ್ ಶೆಟ್ಟಿ ಮೇಲೆ ತಲವಾರಿನಲ್ಲಿ ದಾಳಿ ನಡೆಸಿದ್ದಾರೆ.
ಭರತ್ ಶೆಟ್ಟಿ ಕೈ ಬೆರಳು ಕಟ್ ಆಗಿದ್ದು, ಅಪಾಯ ಅರಿತು ಅಲ್ಲಿಂದ ತಪ್ಪಿಸಿಕೊಂಡಿದ್ದಾನೆ. ಆರೋಪಿಗಳು ಪರಾರಿಯಾಗಿದ್ದಾರೆ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Manoj Kodikere gang attacks rowdy sheeter Bharath shetty near kulai. Bharath shetty who was a close aide of Manjo Kodikere had left the gang over personal issues, gang attacked Bharath when we was about to return home from wine store at kulai.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am