ಬ್ರೇಕಿಂಗ್ ನ್ಯೂಸ್
30-05-24 04:00 pm HK News Desk ಕ್ರೈಂ
ಶಿವಮೊಗ್ಗ, ಮೇ 30: ಶಿವಮೊಗ್ಗದಲ್ಲಿ ಮತ್ತೆ ಪುಂಡರು ಅಟ್ಟಹಾಸ ಮೆರೆದಿದ್ದು, ಮನೆಯಮುಂದೆ ನಿಲ್ಲಿಸಿದ್ದ ವಾಹನಗಳ ಗಾಜುಗಳನ್ನು ದುಷ್ಕರ್ಮಿಗಳು ಗಾಂಜಾ ಮತ್ತಿನಲ್ಲಿ ಪುಡಿಗೈದಿದ್ದಾರೆ.
ದೊಡ್ಡಪೇಟೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಮನೆಯ ಮುಂದೆ ನಿಲ್ಲಿಸಿದ್ದ ನಾಲ್ಕು ಕಾರು, ನಾಲ್ಕು ದ್ವಿಚಕ್ರ ವಾಹನ ಹಾಗೂ ಎರಡು ಆಟೋಗಳ ಗಾಜುಗಳನ್ನು ರಾತ್ರೋ ರಾತ್ರಿ ಪುಂಡರ ತಂಡ ಹಾನಿ ಮಾಡಿದೆ.



ಅಷ್ಟು ಮಾತ್ರವಲ್ಲದೆ ಜಗದೀಶ್ ಅವರಿಗೆ ಸೇರಿದ ಅಂಗಡಿ ಬೀಗ ಮಚ್ಚಿನಿಂದ ಹಾನಿಗೊಳಿಸಲಾಗಿದೆ. ಸಂದೇಶ್ ಅವರಿಗೆ ಸೇರಿದ ಹುಂಡೈ ಸ್ಯಾಂಟ್ರೋ ಕಾರು ಜಖಂಗೊಂಡಿದೆ. ಮಂಜು, ಲಿಂಗರಾಜು ಅವರಿಗೆ ಸೇರಿದ ಎರಡು ಆಟೋಗಳೂ ಕೂಡ ಜಖಂಗೊಂಡಿದೆ. ಅಲ್ಲದೆ ಸಿದ್ದಪ್ಪ, ಜಗದೀಶ್, ಚಂದ್ರಪ್ಪ ಸೇರಿದಂತೆ ನಾಲ್ವರ ಬೈಕ್ ಜಖಂಗೊಂಡಿದೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪುಂಡರ ಪತ್ತೆಗೆ ಬಲೆ ಬಿಸಿದ್ದಾರೆ.
ವಾಹನಗಳನ್ನು ಜಖಂಗೊಳಿಸಲಾದ ಸ್ಥಳಕ್ಕೆ ಶಾಸಕ ಚನ್ನಬಸಪ್ಪ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯರು ಪೊಲೀಸ್ ಇಲಾಖೆಯ ವಿರುದ್ಧ ಆಕ್ರೋಶ ಹೊರಹಾಕಿದರು.
ಹೊಸಮನೆ ಬಡಾವಣೆಯಲ್ಲಿ ಈ ರೀತಿಯ ಘಟನೆ ನಡೆದಿರುವುದು ಇದೇ ಮೊದಲಲ್ಲ. ಕಳೆದ ಒಂದು ವರ್ಷದಲ್ಲಿ ಇದು ಎರಡನೇ ಘಟನೆ. ಗಾಂಜಾ ಸೇವಿಸುವ ಪುಂಡರ ಗುಂಪು ಈ ಭಾಗದಲ್ಲಿ ಪದೇ ಪದೇ ಇಂತಹ ದುಷ್ಕೃತ್ಯಗಳನ್ನು ಎಸಗುತ್ತಿದೆ. ನಶೆಯಲ್ಲಿ ಮನಸೋಇಚ್ಛೆ ಬೈಕ್ನಲ್ಲಿ ಸುತ್ತುವುದು, ಬೆದರಿಸುವುದು, ಸಿಕ್ಕ ಸಿಕ್ಕ ವಾಹನಗಳನ್ನು ಜಖಂಗೊಳಿಸುವುದನ್ನು ಅಭ್ಯಾಸ ಮಾಡಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
Miscreants vandalise car bike auto glass in Shivamogga after being intoxicated with drugs. MLA channabasappa visiting the spot slam the police officers for showing negligence in arresting such miscreants
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm