ಬ್ರೇಕಿಂಗ್ ನ್ಯೂಸ್
30-05-24 04:00 pm HK News Desk ಕ್ರೈಂ
ಶಿವಮೊಗ್ಗ, ಮೇ 30: ಶಿವಮೊಗ್ಗದಲ್ಲಿ ಮತ್ತೆ ಪುಂಡರು ಅಟ್ಟಹಾಸ ಮೆರೆದಿದ್ದು, ಮನೆಯಮುಂದೆ ನಿಲ್ಲಿಸಿದ್ದ ವಾಹನಗಳ ಗಾಜುಗಳನ್ನು ದುಷ್ಕರ್ಮಿಗಳು ಗಾಂಜಾ ಮತ್ತಿನಲ್ಲಿ ಪುಡಿಗೈದಿದ್ದಾರೆ.
ದೊಡ್ಡಪೇಟೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಮನೆಯ ಮುಂದೆ ನಿಲ್ಲಿಸಿದ್ದ ನಾಲ್ಕು ಕಾರು, ನಾಲ್ಕು ದ್ವಿಚಕ್ರ ವಾಹನ ಹಾಗೂ ಎರಡು ಆಟೋಗಳ ಗಾಜುಗಳನ್ನು ರಾತ್ರೋ ರಾತ್ರಿ ಪುಂಡರ ತಂಡ ಹಾನಿ ಮಾಡಿದೆ.



ಅಷ್ಟು ಮಾತ್ರವಲ್ಲದೆ ಜಗದೀಶ್ ಅವರಿಗೆ ಸೇರಿದ ಅಂಗಡಿ ಬೀಗ ಮಚ್ಚಿನಿಂದ ಹಾನಿಗೊಳಿಸಲಾಗಿದೆ. ಸಂದೇಶ್ ಅವರಿಗೆ ಸೇರಿದ ಹುಂಡೈ ಸ್ಯಾಂಟ್ರೋ ಕಾರು ಜಖಂಗೊಂಡಿದೆ. ಮಂಜು, ಲಿಂಗರಾಜು ಅವರಿಗೆ ಸೇರಿದ ಎರಡು ಆಟೋಗಳೂ ಕೂಡ ಜಖಂಗೊಂಡಿದೆ. ಅಲ್ಲದೆ ಸಿದ್ದಪ್ಪ, ಜಗದೀಶ್, ಚಂದ್ರಪ್ಪ ಸೇರಿದಂತೆ ನಾಲ್ವರ ಬೈಕ್ ಜಖಂಗೊಂಡಿದೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪುಂಡರ ಪತ್ತೆಗೆ ಬಲೆ ಬಿಸಿದ್ದಾರೆ.
ವಾಹನಗಳನ್ನು ಜಖಂಗೊಳಿಸಲಾದ ಸ್ಥಳಕ್ಕೆ ಶಾಸಕ ಚನ್ನಬಸಪ್ಪ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯರು ಪೊಲೀಸ್ ಇಲಾಖೆಯ ವಿರುದ್ಧ ಆಕ್ರೋಶ ಹೊರಹಾಕಿದರು.
ಹೊಸಮನೆ ಬಡಾವಣೆಯಲ್ಲಿ ಈ ರೀತಿಯ ಘಟನೆ ನಡೆದಿರುವುದು ಇದೇ ಮೊದಲಲ್ಲ. ಕಳೆದ ಒಂದು ವರ್ಷದಲ್ಲಿ ಇದು ಎರಡನೇ ಘಟನೆ. ಗಾಂಜಾ ಸೇವಿಸುವ ಪುಂಡರ ಗುಂಪು ಈ ಭಾಗದಲ್ಲಿ ಪದೇ ಪದೇ ಇಂತಹ ದುಷ್ಕೃತ್ಯಗಳನ್ನು ಎಸಗುತ್ತಿದೆ. ನಶೆಯಲ್ಲಿ ಮನಸೋಇಚ್ಛೆ ಬೈಕ್ನಲ್ಲಿ ಸುತ್ತುವುದು, ಬೆದರಿಸುವುದು, ಸಿಕ್ಕ ಸಿಕ್ಕ ವಾಹನಗಳನ್ನು ಜಖಂಗೊಳಿಸುವುದನ್ನು ಅಭ್ಯಾಸ ಮಾಡಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
Miscreants vandalise car bike auto glass in Shivamogga after being intoxicated with drugs. MLA channabasappa visiting the spot slam the police officers for showing negligence in arresting such miscreants
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm