ಬ್ರೇಕಿಂಗ್ ನ್ಯೂಸ್
04-12-20 04:03 pm Headline Karnataka News Network ಕ್ರೈಂ
ಬೆಂಗಳೂರು, ಡಿ.3: ಸೈಬರ್ ಖದೀಮರು ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಹಣ ಲಪಟಾಯಿಸಿದ ಸುದ್ದಿ ಮಾಸುವ ಮುನ್ನವೇ ಇದೀಗ ರಾಜಕೀಯ ಮುಖಂಡರ ಹೆಸರಿನಲ್ಲಿ ನಕಲಿ ಖಾತೆ ತೆರೆದು ವಂಚನೆ ಮಾಡುತ್ತಿರುವ ವಿಚಾರ ಬೆಳಕಿಗೆ ಬಂದಿದೆ.
ರಾಜ್ಯ ಬಿಜೆಪಿ ಕಾರ್ಯದರ್ಶಿ ಬಿ.ಎಲ್ . ಸಂತೋಷ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಲಾಗಿದ್ದು, ಅವರ ಪರಿಚಿತರಿಗೆ ಹಾಗೂ ಆತ್ಮೀಯರಿಗೆ ಹಣ ಹಾಕುವಂತೆ ಸಂದೇಶ ರವಾನೆ ಮಾಡಿದ್ದಾರೆ. ಈ ಹಿನ್ನೆಲೆ ಸಂತೋಷ್ ಪರಿಚಯಸ್ಥರಾದ ಅಜಿತ್ ಶೆಟ್ಟಿ ಕಿರಾಡಿ ಎಂಬುವರು 15 ಸಾವಿರ ಹಣ ವರ್ಗಾವಣೆ ಮಾಡಿದ್ದಾರೆ.

ದೂರು ಪ್ರತಿದೂರು ಪ್ರತಿ ಸಂತೋಷ್ ಅವರೇ ಹಣ ಕೇಳಿದ್ದಾರೆ ಎಂದು ಭಾವಿಸಿ ನಾನು ಹಣ ಹಾಕಿದೆ.
ನಂತರ ಅದು ನಕಲಿ ಖಾತೆ ಎಂದು ಗೊತ್ತಾಯಿತು, ತಕ್ಷಣ ಈ ಕುರಿತಾದ ಮಾಹಿತಿಯನ್ನು ಸಂತೋಷ್ ಗಮನಕ್ಕೆ ತಂದಿದ್ದೇನೆ ಎಂದು ಅಜಿತ್ ಶೆಟ್ಟಿ ಕಿರಾಡಿ ಹೇಳಿದ್ದಾರೆ.ಈ ಕುರಿತು ಕೇಂದ್ರ ವಿಭಾಗದ ಸಿಇಎನ್ ಠಾಣೆಯಲ್ಲಿ ರಾಜ್ಯ ಬಿಜೆಪಿ ಸೋಶಿಯಲ್ ಮೀಡಿಯಾ ಮತ್ತು ಐಟಿ ವಿಂಗ್ ಮುಖ್ಯಸ್ಥ ವಿನೋದ್ ಕೃಷ್ಣಮೂರ್ತಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
The Facebook account of BJP leader BL Santosh was allegedly impersonated by miscreants who sought a transaction worth Rs 15,000 from one of Santosh’ acquaintances. A case has been registered at Cyber Crime, Economic Offences and Narcotics (CEN) police station in Bengaluru.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am