ಬ್ರೇಕಿಂಗ್ ನ್ಯೂಸ್
04-12-20 04:03 pm Headline Karnataka News Network ಕ್ರೈಂ
ಬೆಂಗಳೂರು, ಡಿ.3: ಸೈಬರ್ ಖದೀಮರು ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಹಣ ಲಪಟಾಯಿಸಿದ ಸುದ್ದಿ ಮಾಸುವ ಮುನ್ನವೇ ಇದೀಗ ರಾಜಕೀಯ ಮುಖಂಡರ ಹೆಸರಿನಲ್ಲಿ ನಕಲಿ ಖಾತೆ ತೆರೆದು ವಂಚನೆ ಮಾಡುತ್ತಿರುವ ವಿಚಾರ ಬೆಳಕಿಗೆ ಬಂದಿದೆ.
ರಾಜ್ಯ ಬಿಜೆಪಿ ಕಾರ್ಯದರ್ಶಿ ಬಿ.ಎಲ್ . ಸಂತೋಷ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಲಾಗಿದ್ದು, ಅವರ ಪರಿಚಿತರಿಗೆ ಹಾಗೂ ಆತ್ಮೀಯರಿಗೆ ಹಣ ಹಾಕುವಂತೆ ಸಂದೇಶ ರವಾನೆ ಮಾಡಿದ್ದಾರೆ. ಈ ಹಿನ್ನೆಲೆ ಸಂತೋಷ್ ಪರಿಚಯಸ್ಥರಾದ ಅಜಿತ್ ಶೆಟ್ಟಿ ಕಿರಾಡಿ ಎಂಬುವರು 15 ಸಾವಿರ ಹಣ ವರ್ಗಾವಣೆ ಮಾಡಿದ್ದಾರೆ.

ದೂರು ಪ್ರತಿದೂರು ಪ್ರತಿ ಸಂತೋಷ್ ಅವರೇ ಹಣ ಕೇಳಿದ್ದಾರೆ ಎಂದು ಭಾವಿಸಿ ನಾನು ಹಣ ಹಾಕಿದೆ.
ನಂತರ ಅದು ನಕಲಿ ಖಾತೆ ಎಂದು ಗೊತ್ತಾಯಿತು, ತಕ್ಷಣ ಈ ಕುರಿತಾದ ಮಾಹಿತಿಯನ್ನು ಸಂತೋಷ್ ಗಮನಕ್ಕೆ ತಂದಿದ್ದೇನೆ ಎಂದು ಅಜಿತ್ ಶೆಟ್ಟಿ ಕಿರಾಡಿ ಹೇಳಿದ್ದಾರೆ.ಈ ಕುರಿತು ಕೇಂದ್ರ ವಿಭಾಗದ ಸಿಇಎನ್ ಠಾಣೆಯಲ್ಲಿ ರಾಜ್ಯ ಬಿಜೆಪಿ ಸೋಶಿಯಲ್ ಮೀಡಿಯಾ ಮತ್ತು ಐಟಿ ವಿಂಗ್ ಮುಖ್ಯಸ್ಥ ವಿನೋದ್ ಕೃಷ್ಣಮೂರ್ತಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
The Facebook account of BJP leader BL Santosh was allegedly impersonated by miscreants who sought a transaction worth Rs 15,000 from one of Santosh’ acquaintances. A case has been registered at Cyber Crime, Economic Offences and Narcotics (CEN) police station in Bengaluru.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm