ಬ್ರೇಕಿಂಗ್ ನ್ಯೂಸ್
04-12-20 04:03 pm Headline Karnataka News Network ಕ್ರೈಂ
ಬೆಂಗಳೂರು, ಡಿ.3: ಸೈಬರ್ ಖದೀಮರು ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಹಣ ಲಪಟಾಯಿಸಿದ ಸುದ್ದಿ ಮಾಸುವ ಮುನ್ನವೇ ಇದೀಗ ರಾಜಕೀಯ ಮುಖಂಡರ ಹೆಸರಿನಲ್ಲಿ ನಕಲಿ ಖಾತೆ ತೆರೆದು ವಂಚನೆ ಮಾಡುತ್ತಿರುವ ವಿಚಾರ ಬೆಳಕಿಗೆ ಬಂದಿದೆ.
ರಾಜ್ಯ ಬಿಜೆಪಿ ಕಾರ್ಯದರ್ಶಿ ಬಿ.ಎಲ್ . ಸಂತೋಷ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಲಾಗಿದ್ದು, ಅವರ ಪರಿಚಿತರಿಗೆ ಹಾಗೂ ಆತ್ಮೀಯರಿಗೆ ಹಣ ಹಾಕುವಂತೆ ಸಂದೇಶ ರವಾನೆ ಮಾಡಿದ್ದಾರೆ. ಈ ಹಿನ್ನೆಲೆ ಸಂತೋಷ್ ಪರಿಚಯಸ್ಥರಾದ ಅಜಿತ್ ಶೆಟ್ಟಿ ಕಿರಾಡಿ ಎಂಬುವರು 15 ಸಾವಿರ ಹಣ ವರ್ಗಾವಣೆ ಮಾಡಿದ್ದಾರೆ.

ದೂರು ಪ್ರತಿದೂರು ಪ್ರತಿ ಸಂತೋಷ್ ಅವರೇ ಹಣ ಕೇಳಿದ್ದಾರೆ ಎಂದು ಭಾವಿಸಿ ನಾನು ಹಣ ಹಾಕಿದೆ.
ನಂತರ ಅದು ನಕಲಿ ಖಾತೆ ಎಂದು ಗೊತ್ತಾಯಿತು, ತಕ್ಷಣ ಈ ಕುರಿತಾದ ಮಾಹಿತಿಯನ್ನು ಸಂತೋಷ್ ಗಮನಕ್ಕೆ ತಂದಿದ್ದೇನೆ ಎಂದು ಅಜಿತ್ ಶೆಟ್ಟಿ ಕಿರಾಡಿ ಹೇಳಿದ್ದಾರೆ.ಈ ಕುರಿತು ಕೇಂದ್ರ ವಿಭಾಗದ ಸಿಇಎನ್ ಠಾಣೆಯಲ್ಲಿ ರಾಜ್ಯ ಬಿಜೆಪಿ ಸೋಶಿಯಲ್ ಮೀಡಿಯಾ ಮತ್ತು ಐಟಿ ವಿಂಗ್ ಮುಖ್ಯಸ್ಥ ವಿನೋದ್ ಕೃಷ್ಣಮೂರ್ತಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
The Facebook account of BJP leader BL Santosh was allegedly impersonated by miscreants who sought a transaction worth Rs 15,000 from one of Santosh’ acquaintances. A case has been registered at Cyber Crime, Economic Offences and Narcotics (CEN) police station in Bengaluru.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm