ಬ್ರೇಕಿಂಗ್ ನ್ಯೂಸ್
01-06-24 10:49 pm HK News Desk ಕ್ರೈಂ
ನವದೆಹಲಿ, ಜೂನ್ 1: ಆನ್ಲೈನ್ ಟ್ರೇಡಿಂಗ್ ವಂಚನೆಯಲ್ಲಿ ಸೈಬರ್ ವಂಚಕರು ವಾಟ್ಸಾಪ್ ಮೆಸೆಂಜರ್ ಮೂಲಕ ಉದ್ಯಮಿಯೊಬ್ಬರಿಗೆ ರೂ. 9 ಕೋಟಿಗೂ ಹೆಚ್ಚು ವಂಚಿಸಿದ ಘಟನೆ ನೋಯ್ಡಾದಲ್ಲಿ ನಡೆದಿದೆ.
ರಜತ್ ಬೋತ್ರಾ ಎಂಬವವರು ಮೇ 1 ರಂದು ಸ್ಟಾಕ್ ಮಾರ್ಕೆಟ್ ಟ್ರೇಡಿಂಗ್ ಕುರಿತ ವಾಟ್ಸಾಪ್ ಗ್ರೂಪ್ ಗೆ ಸೇರಿದ್ದರು. ಆನಂತರ, ಹಣ ಹೂಡಿಕೆ ಮಾಡಿ ಮೋಸ ಹೋಗಿದ್ದು ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಮೇ 1ರಂದು ತನ್ನನ್ನು ವಾಟ್ಸಾಪ್ ಗ್ರೂಪ್ ಗೆ ಸೇರಿಸಲಾಗಿತ್ತು. ಗ್ರೂಪ್ ಗೆ ಷೇರು ಮಾರುಕಟ್ಟೆ ವಹಿವಾಟಿನಿಂದ ಲಾಭದ ಬಗ್ಗೆ ಮಾಹಿತಿ ಬರುತ್ತಿತ್ತು. ಅಂದಿನಿಂದ ಸಣ್ಣ ಪ್ರಮಾಣದ ಹೂಡಿಕೆಗಳನ್ನು ಪ್ರಾರಂಭಿಸಿದ್ದರು. ಮೇ 27 ರ ವೇಳೆಗೆ ವಾಟ್ಸಾಪ್ ಲಿಂಕ್ ನಲ್ಲಿ ಹಾಕಿದ್ದ ಷೇರು ವಹಿವಾಟಿನಲ್ಲಿ ರೂ. 9.09 ಕೋಟಿ ಹೂಡಿಕೆ ಮಾಡಿದ್ದರು. ಆದರೆ ಇಷ್ಟಾಗುತ್ತಿದ್ದಂತೆ ಅವರ ಟ್ರೇಡಿಂಗ್ ಖಾತೆಯನ್ನು ಮುಚ್ಚಲಾಗಿತ್ತು ಎಂದು ಸಹಾಯಕ ಪೊಲೀಸ್ ಆಯುಕ್ತ ವಿವೇಕ್ ರಂಜನ್ ಹೇಳಿದ್ದಾರೆ. ದೂರು ಬಂದ ತಕ್ಷಣ ತನಿಖೆ ಆರಂಭಿಸಿದ್ದು, ಅವರ ಬ್ಯಾಂಕ್ ಖಾತೆಯಲ್ಲಿದ್ದ ₹ 1.62 ಕೋಟಿಯನ್ನು ಸ್ಥಗಿತಗೊಳಿಸಿದ್ದೇವೆ ಎಂದು ಅಧಿಕಾರಿ ತಿಳಿಸಿದ್ದಾರೆ.
A businessman has been cheated of over ₹ 9 crore via WhatsApp messenger by cyber thugs in Noida in an online trading fraud, police said today. According to the police, the fraud took place over a period of one month after Rajat Bothra, resident of sector 40, got added to a WhatsApp group about stock market trading on May 1. An FIR was lodged at the Cyber Crime police station in sector 36 on Friday and ₹ 1.62 crore transacted funds have been frozen in the businessman's account, they said, adding further investigations are underway.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 11:31 am
Mangalore Correspondent
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm