ಬ್ರೇಕಿಂಗ್ ನ್ಯೂಸ್
03-06-24 11:41 am Udupi Correspondent ಕ್ರೈಂ
ಉಡುಪಿ, ಜೂ. 03: ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಕಾರಿನಲ್ಲಿ ನಿರಂತರ ಅತ್ಯಾಚಾರ ಮಾಡಿರೋ ಪ್ರಕರಣ ದಾಖಲಾಗಿದೆ.
ಅಷ್ಟೇ ಅಲ್ಲ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿಕೊಳ್ಳುತ್ತಿದ್ದ ವಿಕೃತಕಾಮಿ ಪರಾರಿ ಆಗಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾಸೈಬೈಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
25 ವರ್ಷದ ಉದ್ಯಮಿ ಶ್ರೇಯಸ್ ನಾಯ್ಕ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದೆ. ಕಳೆದ ಮೇ 18ರಂದು ಪ್ರಕರಣ ದಾಖಲಾಗಿದ್ದು, ಶ್ರೇಯಸ್ ನಾಯ್ಕ್ ತಲೆಮರೆಸಿಕೊಂಡಿದ್ದಾನೆ.
ಶಾಲೆಗೆ ಹೋಗುವ ವಿದ್ಯಾರ್ಥಿನಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ ಶ್ರೇಯಸ್ ಲೈಂಗಿಕ ದೌರ್ಜನ್ಯ ನಡೆಸಿ ಅದನ್ನ ವಿಡಿಯೋ ಮಾಡಿಕೊಳ್ಳುತ್ತಿದ್ದ ಎನ್ನಲಾಗಿದೆ.
ಈಗ ಬಾಲಕಿಯೊಬ್ಬಳ ಮೇಲೆ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರವೆಸಗಿದ್ದಾನೆ. ಬಾಲಕಿಯನ್ನು ಹಾಲಾಡಿ ರಸ್ತೆ ಹೆಗ್ಗೋಡ್ಲುವಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಅತ್ಯಾಚಾರ ಎಸಗಿ ಅದರ ವಿಡಿಯೋ ಮಾಡಿ ಬಾಲಕಿಯನ್ನ ಹೆದರಿಸಿ ಪದೇ ಪದೇ ಅತ್ಯಾಚಾರ ಎಸಗುತ್ತಿದ್ದ ಆರೋಪ ಕೇಳಿಬಂದಿದೆ. ಬಾಲಕಿ ಗರ್ಭವತಿ ಆಗಿದ್ದರಿಂದ ಪ್ರಕರಣ ಈಗ ಬೆಳಕಿಗೆ ಬಂದಿದೆ.
ತಲೆಮರೆಸಿಕೊಂಡಿರುವ ಶ್ರೇಯಸ್ಗಾಗಿ ಕುಂದಾಪುರ ತಾಲೂಕಿನ ಅಮಾಸೈಬೈಲ್ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.
ಸಂತ್ರಸ್ತೆಯ ಹೇಳಿಕೆಯನ್ನು ಆಧರಿಸಿ ಸೈಬರ್ ಪೊಲೀಸರು ಆರೋಪಿ ಮನೆಯಿಂದ ಲ್ಯಾಪ್ಟಾಪ್ಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯು ಲ್ಯಾಪ್ಟಾಪ್ಗೆ ಪಾಸ್ವರ್ಡ್ ಹಾಕಿದ್ದು, ವಿಡಿಯೋಗಳನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ.
ಮೇ18 ರಂದು ಆರೋಪಿ ಶ್ರೇಯಸ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಾಗುತ್ತಲೇ ಆರೋಪಿ ತಲೆಮರೆಸಿಕೊಂಡಿದ್ದಾನೆ. ಆರೋಪಿ ಶ್ರೇಯಸ್ ಬಂಧನಕ್ಕೆ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದ್ದು, ಸದ್ಯ ತಲೆಮರೆಸಿಕೊಂಡಿರುವ ಶ್ರೇಯಸ್ಗಾಗಿ ಪೊಲೀಸರ ಹುಡುಕಾಟ ಆರಂಭಿಸಿದ್ದಾರೆ.
Kundapur 23 year old Shreyas a businessman runs after rape complaint filed, it is alleged that he was targetting school girls Take them in car and then have sex with them.
01-05-25 01:48 pm
Bangalore Correspondent
Dk Suresh, Pavitra, wife Video: ಡಿ.ಕೆ ಬ್ರದರ್...
01-05-25 01:08 pm
MA Saleem, DGP-IGP, Prashanth Thakur, Police:...
30-04-25 05:08 pm
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
01-05-25 09:29 pm
Mangalore Correspondent
Mangalore Kudupu Murder Case, Update, Police:...
01-05-25 05:38 pm
Ramanath Rai, Kudupu Murder case, SIT: ಧರ್ಮಾಧ...
01-05-25 04:01 pm
Mangalore Kudupu Murder Case, Police Suspende...
01-05-25 12:23 pm
Congress Harish Kumar, Kudupu Murder case, Ma...
30-04-25 11:26 pm
01-05-25 10:06 pm
Mangalore Correspondent
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am