ಬ್ರೇಕಿಂಗ್ ನ್ಯೂಸ್
08-06-24 04:12 pm Mangalore Correspondent ಕ್ರೈಂ
ಮಂಗಳೂರು, ಜೂನ್ 8: ಮದುವೆಯಾಗುತ್ತೇನೆಂದು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಗೈದು ಗರ್ಭಿಣಿಯಾಗಿಸಿದ ಬಗ್ಗೆ ಮತ್ತು ಇನ್ನೊಂದು ಪ್ರಕರಣದಲ್ಲಿ ಮದುವೆಯಾಗುವುದಾಗಿ ನಂಬಿಸಿ ಉದ್ಯೋಗದಲ್ಲಿದ್ದ ಯುವತಿಯನ್ನು ಅತ್ಯಾಚಾರಗೈದ ಘಟನೆ ಬಗ್ಗೆ ನಗರದ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಖಾಸಗಿ ಸಂಸ್ಥೆಯ ಉದ್ಯೋಗಿಯಾಗಿದ್ದು ಬಿಕರ್ನಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಯುವತಿಯನ್ನು ವಿನೋದ್ರಾಜ್ ಎಂಬಾತ ಪ್ರೀತಿಸುವ ನೆಪದಲ್ಲಿ ಅತ್ಯಾಚಾರ ಎಸಗಿದ್ದಾನೆ. ಮಾ. 23ರಂದು ಯುವತಿ ರಜೆಯ ಕಾರಣ ಮನೆಯಲ್ಲಿದ್ದಾಗ ಆರೋಪಿ ವಿನೋದ್ರಾಜ್ ಕುಡಿಯಲು ನೀರು ಕೇಳುವ ನೆಪದಲ್ಲಿ ಮನೆಯೊಳಗೆ ಬಂದು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾನೆ. ಆನಂತರವೂ ಅತ್ಯಾಚಾರ ಎಸಗಿದ್ದು ಈಗ ಮದುವೆಯಾಗಲು ನಿರಾಕರಿಸಿ ಬೆದರಿಕೆ ಹಾಕಿದ್ದಾನೆ ಎಂದು ಮಹಿಳಾ ಠಾಣೆಯಲ್ಲಿ ಯುವತಿ ದೂರು ನೀಡಿದ್ದಾಳೆ.
ಪಕ್ಕದ ಮನೆಯಾತನಿಂದಲೇ ಬಾಲಕಿ ಗರ್ಭಿಣಿ
ಇನ್ನೊಂದು ಪ್ರಕರಣದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ನೆರೆಮನೆ ನಿವಾಸಿ ಅತ್ಯಾಚಾರ ಎಸಗಿರುವ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 14 ವರ್ಷದ ಬಾಲಕಿಯ ಮನೆ ಪಕ್ಕದ ನಿವಾಸಿ ರೋಶನ್ ಎಂಬಾತ, ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಫೆಬ್ರವರಿ ಮತ್ತು ಮಾರ್ಚ್ನಲ್ಲಿ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಅತ್ಯಾಚಾರ ಎಸಗಿದ್ದಾನೆ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿಂದ ಪೊಲೀಸರಿಗೆ ಮಾಹಿತಿ ಹೋಗಿದ್ದು ಪ್ರಕರಣ ದಾಖಲಾಗಿದೆ.
Girl raped of marriage, pregnant girl files complaint at women police station in Mangalore. Two seperate cases have been registered in two different cases.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am