ಬ್ರೇಕಿಂಗ್ ನ್ಯೂಸ್
08-06-24 08:46 pm Mangalore Correspondent ಕ್ರೈಂ
ಮಂಗಳೂರು, ಜೂನ್ 8: 19 ವರ್ಷದ ಯುವತಿಯನ್ನು ಖಾಸಗಿ ಬಸ್ಸಿನಲ್ಲಿ ಚುಡಾಯಿಸಿದ್ದಲ್ಲದೆ, ಸೊಂಟಕ್ಕೆ ಕೈಹಾಕಿ ಮಾನಭಂಗಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಯುವತಿ ನಾಗುರಿಯ ಎಸ್.ಕೆ ಗ್ರೂಪ್ ಆಫ್ ಕಂಪನಿಯಲ್ಲಿ ಪ್ರೊಡಕ್ಟ್ ಸೇಲ್ ಮಾಡುತ್ತಿದ್ದು, ಜೂನ್ 7ರಂದು ಬೆಳಗ್ಗೆ 9.15 ಗಂಟೆಗೆ ಸ್ಟೇಟ್ ಬ್ಯಾಂಕ್ ಕಡೆಯಿಂದ ಬಜಪೆ ಕಡೆಗೆ ತೆರಳುವ ಬಸ್ಸಿನಲ್ಲಿ ಹೊರಟಿದ್ದಳು. ಇದೇ ಸಂದರ್ಭದಲ್ಲಿ ಬಜಪೆ ನಿವಾಸಿ ಕಲಂದರ್ ಶಾಫಿ(31) ಎಂಬ ಯುವಕ ಹಿಂಬಾಲಿಸಿಕೊಂಡು ಯುವತಿ ಕುಳಿತುಕೊಂಡಿದ್ದ ಸೀಟಿನ ಹಿಂಬದಿಯಲ್ಲಿ ಕುಳಿತಿದ್ದ. ಆರೋಪಿ ಯುವಕ, ಬಸ್ಸಿನಲ್ಲಿದ್ದ ಯುವತಿಯ ಸೊಂಟಕ್ಕೆ ಕೈ ಹಾಕಿದ್ದು ಲೈಂಗಿಕ ಕಿರುಕುಳ ನೀಡಿದ್ದಾನೆ. ಯುವತಿ ಕಿರುಚಾಡಿದ್ದು, ಈ ಸಂದರ್ಭದಲ್ಲಿ ಇತರೇ ಸಾರ್ವಜನಿಕರು ಸೇರಿ ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಆನಂತರ, ಬಸ್ ಬಳ್ಳಾಲ್ ಬಾಗ್ ತಲುಪಿದಾಗ ಯುವಕ ಓಡಿ ತಪ್ಪಿಸಲು ಯತ್ನಿಸಿದ್ದು ಆರೋಪಿಯನ್ನು ಹಿಡಿದು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆ ಬಗ್ಗೆ ಯುವತಿ ನೀಡಿದ ದೂರಿನಂತೆ ಆರೋಪಿ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ 354ಎ ಮತ್ತು 354ಡಿ ಅಡಿ ಕೇಸು ದಾಖಲಾಗಿದೆ. ಸಾರ್ವಜನಿಕರು ತನ್ನ ಮೇಲೆ ಹಲ್ಲೆ ನಡೆಸಿಲ್ಲ ಎಂದು ಆರೋಪಿ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ.
Mangalore 31 year old thrashed arrested over touching girl and misbehaving in bus. The arrested has been identified as Kalandar Shafi.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm