ಬ್ರೇಕಿಂಗ್ ನ್ಯೂಸ್
08-06-24 08:46 pm Mangalore Correspondent ಕ್ರೈಂ
ಮಂಗಳೂರು, ಜೂನ್ 8: 19 ವರ್ಷದ ಯುವತಿಯನ್ನು ಖಾಸಗಿ ಬಸ್ಸಿನಲ್ಲಿ ಚುಡಾಯಿಸಿದ್ದಲ್ಲದೆ, ಸೊಂಟಕ್ಕೆ ಕೈಹಾಕಿ ಮಾನಭಂಗಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಯುವತಿ ನಾಗುರಿಯ ಎಸ್.ಕೆ ಗ್ರೂಪ್ ಆಫ್ ಕಂಪನಿಯಲ್ಲಿ ಪ್ರೊಡಕ್ಟ್ ಸೇಲ್ ಮಾಡುತ್ತಿದ್ದು, ಜೂನ್ 7ರಂದು ಬೆಳಗ್ಗೆ 9.15 ಗಂಟೆಗೆ ಸ್ಟೇಟ್ ಬ್ಯಾಂಕ್ ಕಡೆಯಿಂದ ಬಜಪೆ ಕಡೆಗೆ ತೆರಳುವ ಬಸ್ಸಿನಲ್ಲಿ ಹೊರಟಿದ್ದಳು. ಇದೇ ಸಂದರ್ಭದಲ್ಲಿ ಬಜಪೆ ನಿವಾಸಿ ಕಲಂದರ್ ಶಾಫಿ(31) ಎಂಬ ಯುವಕ ಹಿಂಬಾಲಿಸಿಕೊಂಡು ಯುವತಿ ಕುಳಿತುಕೊಂಡಿದ್ದ ಸೀಟಿನ ಹಿಂಬದಿಯಲ್ಲಿ ಕುಳಿತಿದ್ದ. ಆರೋಪಿ ಯುವಕ, ಬಸ್ಸಿನಲ್ಲಿದ್ದ ಯುವತಿಯ ಸೊಂಟಕ್ಕೆ ಕೈ ಹಾಕಿದ್ದು ಲೈಂಗಿಕ ಕಿರುಕುಳ ನೀಡಿದ್ದಾನೆ. ಯುವತಿ ಕಿರುಚಾಡಿದ್ದು, ಈ ಸಂದರ್ಭದಲ್ಲಿ ಇತರೇ ಸಾರ್ವಜನಿಕರು ಸೇರಿ ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಆನಂತರ, ಬಸ್ ಬಳ್ಳಾಲ್ ಬಾಗ್ ತಲುಪಿದಾಗ ಯುವಕ ಓಡಿ ತಪ್ಪಿಸಲು ಯತ್ನಿಸಿದ್ದು ಆರೋಪಿಯನ್ನು ಹಿಡಿದು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆ ಬಗ್ಗೆ ಯುವತಿ ನೀಡಿದ ದೂರಿನಂತೆ ಆರೋಪಿ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ 354ಎ ಮತ್ತು 354ಡಿ ಅಡಿ ಕೇಸು ದಾಖಲಾಗಿದೆ. ಸಾರ್ವಜನಿಕರು ತನ್ನ ಮೇಲೆ ಹಲ್ಲೆ ನಡೆಸಿಲ್ಲ ಎಂದು ಆರೋಪಿ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ.
Mangalore 31 year old thrashed arrested over touching girl and misbehaving in bus. The arrested has been identified as Kalandar Shafi.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm