ಬ್ರೇಕಿಂಗ್ ನ್ಯೂಸ್
15-06-24 02:04 pm HK News Desk ಕ್ರೈಂ
ಕೊಟ್ಟಿಗೆಹಾರ, ಜೂ.15: ಕೊಟ್ಟಿಗೆಹಾರ ಇಲ್ಲಿನ ತರುವೆ ಗ್ರಾಮ ಪಂಚಾಯಿತಿ ಹಾಗೂ ಅಂಗನವಾಡಿಯಲ್ಲಿ 2022ರಲ್ಲಿ ಬೀಗ ಮುರಿದು ಲ್ಯಾಪ್ ಟಾಪ್ ಕಳ್ಳತನ ಮಾಡಿದ್ದ ಆರೋಪಿಯನ್ನು ಬಣಕಲ್ ಪೊಲೀಸರು ಎರಡು ವರ್ಷದ ನಂತರ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಶರತ್ ಬಂಧಿತ ಆರೋಪಿಯಾಗಿದ್ದು ಮೂಲತಃ ಮಂಗಳೂರು ಮೂಲದ ನಲ್ಕೆ ಗ್ರಾಮದವನು.
ಎರಡು ವರ್ಷದ ಹಿಂದೆ ತರುವೆ ಗ್ರಾ.ಪಂ.ಬೀಗ ಮುರಿದು ಲ್ಯಾಪ್ ಟಾಪ್ ಕಳ್ಳತನ ಮಾಡಿ ಆರೋಪಿ ಪರಾರಿಯಾಗಿ ಪೊಲೀಸರಿಗೆ ಚಳ್ಳೇಹಣ್ಣು ತಿಳಿಸಿದ್ದ. ನಂತರ ಕಳಸದ ಹೆಮ್ಮಕ್ಕಿಯಲ್ಲಿ ತೋಟವೊಂದರಲ್ಲಿ ಕೆಲಸ ಮಾಡಿಕೊಂಡು ಇದ್ದ. ಯಾವುದೇ ಮೊಬೈಲ್ ಬಳಸುತ್ತಿರಲಿಲ್ಲ. ಆದ್ರೆ ಇತ್ತೀಚಿಗೆ ಸಿಮ್ ಖರೀದಿ ಮಾಡಿರೋ ವಿಷಯ ಪೊಲೀಸರಿಗೆ ಗೊತ್ತಾಗಿದೆ, ಸಿಮ್ ಕಾರ್ಡ್ ಆಧರಿಸಿ ಲೊಕೇಶನ್ ಟ್ರೇಸ್ ಮಾಡಿದ ಪೊಲೀಸರು ಕಳ್ಳನ ಮನೆಗೆ ಡೈರೆಕ್ಟ್ ಎಂಟ್ರಿ ಕೊಟ್ಟಿದ್ದಾರೆ. ಲ್ಯಾಪ್ಟಾಪ್ ಕದ್ದು ಹಾಯಾಗಿದ್ದ ಕೆಡಿಗಿ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಪೊಲೀಸರ ಶ್ರಮಕ್ಕೆ ತರುವೆ ಗ್ರಾಮಸ್ಥರಿಂದ ಮೆಚ್ಚುಗೆ ವ್ಯಕ್ತಪಡಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಬಣಕಲ್ ಸಬ್ ಇನ್ ಸ್ಪೆಕ್ಟರ್ ಕೌಶಿಕ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಎಚ್.ಸಿ.ರಮೇಶ್ ಕುಮಾರ್,ಸಚಿನ್,ಮೆಹಬೂಬ್, ಮಾಲತೇಶ್, ಚಾಲಕ ಅಶೋಕ್ ಭಾಗವಹಿಸಿದ್ದರು. ಪೊಲೀಸರ ಸಾಧನೆಯನ್ನು ಗ್ರಾಮಸ್ಥರು ಶ್ಲಾಘಿಸಿದ್ದಾರೆ.
Police arrest robber from Mangalore for stealing laptop from gram panchayat office in Chikmagalur. The arrested has been identified as Sharath a native of Dakshina Kannada.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am