ಬ್ರೇಕಿಂಗ್ ನ್ಯೂಸ್
15-06-24 02:04 pm HK News Desk ಕ್ರೈಂ
ಕೊಟ್ಟಿಗೆಹಾರ, ಜೂ.15: ಕೊಟ್ಟಿಗೆಹಾರ ಇಲ್ಲಿನ ತರುವೆ ಗ್ರಾಮ ಪಂಚಾಯಿತಿ ಹಾಗೂ ಅಂಗನವಾಡಿಯಲ್ಲಿ 2022ರಲ್ಲಿ ಬೀಗ ಮುರಿದು ಲ್ಯಾಪ್ ಟಾಪ್ ಕಳ್ಳತನ ಮಾಡಿದ್ದ ಆರೋಪಿಯನ್ನು ಬಣಕಲ್ ಪೊಲೀಸರು ಎರಡು ವರ್ಷದ ನಂತರ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಶರತ್ ಬಂಧಿತ ಆರೋಪಿಯಾಗಿದ್ದು ಮೂಲತಃ ಮಂಗಳೂರು ಮೂಲದ ನಲ್ಕೆ ಗ್ರಾಮದವನು.
ಎರಡು ವರ್ಷದ ಹಿಂದೆ ತರುವೆ ಗ್ರಾ.ಪಂ.ಬೀಗ ಮುರಿದು ಲ್ಯಾಪ್ ಟಾಪ್ ಕಳ್ಳತನ ಮಾಡಿ ಆರೋಪಿ ಪರಾರಿಯಾಗಿ ಪೊಲೀಸರಿಗೆ ಚಳ್ಳೇಹಣ್ಣು ತಿಳಿಸಿದ್ದ. ನಂತರ ಕಳಸದ ಹೆಮ್ಮಕ್ಕಿಯಲ್ಲಿ ತೋಟವೊಂದರಲ್ಲಿ ಕೆಲಸ ಮಾಡಿಕೊಂಡು ಇದ್ದ. ಯಾವುದೇ ಮೊಬೈಲ್ ಬಳಸುತ್ತಿರಲಿಲ್ಲ. ಆದ್ರೆ ಇತ್ತೀಚಿಗೆ ಸಿಮ್ ಖರೀದಿ ಮಾಡಿರೋ ವಿಷಯ ಪೊಲೀಸರಿಗೆ ಗೊತ್ತಾಗಿದೆ, ಸಿಮ್ ಕಾರ್ಡ್ ಆಧರಿಸಿ ಲೊಕೇಶನ್ ಟ್ರೇಸ್ ಮಾಡಿದ ಪೊಲೀಸರು ಕಳ್ಳನ ಮನೆಗೆ ಡೈರೆಕ್ಟ್ ಎಂಟ್ರಿ ಕೊಟ್ಟಿದ್ದಾರೆ. ಲ್ಯಾಪ್ಟಾಪ್ ಕದ್ದು ಹಾಯಾಗಿದ್ದ ಕೆಡಿಗಿ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಪೊಲೀಸರ ಶ್ರಮಕ್ಕೆ ತರುವೆ ಗ್ರಾಮಸ್ಥರಿಂದ ಮೆಚ್ಚುಗೆ ವ್ಯಕ್ತಪಡಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಬಣಕಲ್ ಸಬ್ ಇನ್ ಸ್ಪೆಕ್ಟರ್ ಕೌಶಿಕ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಎಚ್.ಸಿ.ರಮೇಶ್ ಕುಮಾರ್,ಸಚಿನ್,ಮೆಹಬೂಬ್, ಮಾಲತೇಶ್, ಚಾಲಕ ಅಶೋಕ್ ಭಾಗವಹಿಸಿದ್ದರು. ಪೊಲೀಸರ ಸಾಧನೆಯನ್ನು ಗ್ರಾಮಸ್ಥರು ಶ್ಲಾಘಿಸಿದ್ದಾರೆ.
Police arrest robber from Mangalore for stealing laptop from gram panchayat office in Chikmagalur. The arrested has been identified as Sharath a native of Dakshina Kannada.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm